AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ದುಷ್ಕರ್ಮಿಗಳಿಂದ ದೇವಸ್ಥಾನ ಧ್ವಂಸ, ಭಕ್ತರಿಂದ ಪ್ರತಿಭಟನೆ

ಬೆಂಗಳೂರು: ಮೂರು ತಿಂಗಳ ಹಿಂದೆ ಕಟ್ಟಿದ್ದ ದೇವಸ್ಥಾನವನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಧ್ವಂಸ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಇರುವ ಪ್ರಕೃತಿನಗರದಲ್ಲಿ ಸಂಭವಿಸಿದೆ. ಪ್ರಕೃತಿ ನಗರದ ನಿವಾಸಿಗಳು ವಿದ್ಯಾ ಚೌಡೇಶ್ವರಿ ದೇವಾಲಯ ಹಾಗೂ ಮಠ ನಿರ್ಮಿಸಲು ಹುಲಿಯೂರು ದುರ್ಗ ವಿದ್ಯಾಸಂಸ್ಥಾನ ಮಠಕ್ಕೆ ಈ ಜಾಗವನ್ನು ದಾನವಾಗಿ ನೀಡಿದ್ದರು. ಹೀಗಾಗಿ ಮೂರು ತಿಂಗಳ ಹಿಂದೆ ಇಲ್ಲಿ ಸ್ಥಳೀಯ ಭಕ್ತರ ನೆರವಿನೊಂದಿಗೆ ಹುಲಿಯೂರು ದುರ್ಗ ಮಹಾಸಂಸ್ಥಾನ ಮಠದಿಂದ ಇಲ್ಲಿ ದೇವಸ್ಥಾನವನ್ನು ಕಟ್ಟಲಾಗಿತ್ತು. ನಂತರ ಮಠದ ಸ್ವಾಮೀಜಿಗಳು ದೇವಸ್ಥಾನದಲ್ಲಿ […]

ರಾತ್ರೋರಾತ್ರಿ ದುಷ್ಕರ್ಮಿಗಳಿಂದ ದೇವಸ್ಥಾನ ಧ್ವಂಸ, ಭಕ್ತರಿಂದ ಪ್ರತಿಭಟನೆ
Guru
| Edited By: |

Updated on:Jul 13, 2020 | 9:46 AM

Share

ಬೆಂಗಳೂರು: ಮೂರು ತಿಂಗಳ ಹಿಂದೆ ಕಟ್ಟಿದ್ದ ದೇವಸ್ಥಾನವನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಧ್ವಂಸ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಇರುವ ಪ್ರಕೃತಿನಗರದಲ್ಲಿ ಸಂಭವಿಸಿದೆ.

ಪ್ರಕೃತಿ ನಗರದ ನಿವಾಸಿಗಳು ವಿದ್ಯಾ ಚೌಡೇಶ್ವರಿ ದೇವಾಲಯ ಹಾಗೂ ಮಠ ನಿರ್ಮಿಸಲು ಹುಲಿಯೂರು ದುರ್ಗ ವಿದ್ಯಾಸಂಸ್ಥಾನ ಮಠಕ್ಕೆ ಈ ಜಾಗವನ್ನು ದಾನವಾಗಿ ನೀಡಿದ್ದರು. ಹೀಗಾಗಿ ಮೂರು ತಿಂಗಳ ಹಿಂದೆ ಇಲ್ಲಿ ಸ್ಥಳೀಯ ಭಕ್ತರ ನೆರವಿನೊಂದಿಗೆ ಹುಲಿಯೂರು ದುರ್ಗ ಮಹಾಸಂಸ್ಥಾನ ಮಠದಿಂದ ಇಲ್ಲಿ ದೇವಸ್ಥಾನವನ್ನು ಕಟ್ಟಲಾಗಿತ್ತು. ನಂತರ ಮಠದ ಸ್ವಾಮೀಜಿಗಳು ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯದಲ್ಲಿ ತೊಡಗಿದ್ದರು.

ಆದರೆ, ಕಳೆದ ರಾತ್ರಿ ಏಕಾಏಕಿ ಆಗಮಿಸಿದ ಕೆಲ ದುಷ್ಕರ್ಮಿಗಳು ಜೆಸಿಬಿಯಿಂದ ಮಠವನ್ನ ದ್ವಂಸಮಾಡಿದ್ದಾರೆ. ಇದ್ರಲ್ಲಿ ತಿಪ್ಪಣ್ಣ ಎಂಬುವವರ ಕೈವಾಡವಿದೆಯಂದು ಕೆಲ ಭಕ್ತರು ಆರೋಪಿಸಿದ್ದಾರೆ. ಇಂಥ ಹೀನ ಕಾರ್ಯ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಆಕ್ರೋಶಗೊಂಡಿರುವ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:22 pm, Sun, 12 July 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ