AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆ ಹತ್ಯೆ: ಆಭರಣ ದರೋಡೆ, ಬೆಳಗೆದ್ದಾಗ ಭೀಕರ ದೃಶ್ಯ

ಮಂಡ್ಯ: ಮನೆಗೆ ನುಗ್ಗಿ ವೃದ್ಧೆ ಹತ್ಯೆ ಮಾಡಿ ಆಭರಣ ದರೋಡೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ. ತಡರಾತ್ರಿ ಮನೆಯ ಬಾಗಿಲು ಹೊಡೆದು ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ. ವೃದ್ಧೆ ಜಯಮ್ಮಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ ವೃದ್ಧೆ ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಉಂಗುರ, ಮಾಟಿ ಸೇರಿದಂತೆ ಸುಮಾರು 75 ಗ್ರಾಂ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗಿನ ಜಾವ ಎಚ್ಚರವಾದಾಗ ಮನೆಯವರಿಗೆ ನಂಬಲಾಗದ ದೃಶ್ಯ ಕಂಡು ಬಂದಿದೆ. ನಾಗಮಂಗಲ ಗ್ರಾಮಾಂತರ […]

ವೃದ್ಧೆ ಹತ್ಯೆ: ಆಭರಣ ದರೋಡೆ, ಬೆಳಗೆದ್ದಾಗ ಭೀಕರ ದೃಶ್ಯ
ಆಯೇಷಾ ಬಾನು
|

Updated on:Jun 23, 2020 | 10:19 AM

Share

ಮಂಡ್ಯ: ಮನೆಗೆ ನುಗ್ಗಿ ವೃದ್ಧೆ ಹತ್ಯೆ ಮಾಡಿ ಆಭರಣ ದರೋಡೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ. ತಡರಾತ್ರಿ ಮನೆಯ ಬಾಗಿಲು ಹೊಡೆದು ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ.

ವೃದ್ಧೆ ಜಯಮ್ಮಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ ವೃದ್ಧೆ ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಉಂಗುರ, ಮಾಟಿ ಸೇರಿದಂತೆ ಸುಮಾರು 75 ಗ್ರಾಂ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗಿನ ಜಾವ ಎಚ್ಚರವಾದಾಗ ಮನೆಯವರಿಗೆ ನಂಬಲಾಗದ ದೃಶ್ಯ ಕಂಡು ಬಂದಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:41 am, Tue, 23 June 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!