AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆ ಹತ್ಯೆ: ಆಭರಣ ದರೋಡೆ, ಬೆಳಗೆದ್ದಾಗ ಭೀಕರ ದೃಶ್ಯ

ಮಂಡ್ಯ: ಮನೆಗೆ ನುಗ್ಗಿ ವೃದ್ಧೆ ಹತ್ಯೆ ಮಾಡಿ ಆಭರಣ ದರೋಡೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ. ತಡರಾತ್ರಿ ಮನೆಯ ಬಾಗಿಲು ಹೊಡೆದು ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ. ವೃದ್ಧೆ ಜಯಮ್ಮಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ ವೃದ್ಧೆ ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಉಂಗುರ, ಮಾಟಿ ಸೇರಿದಂತೆ ಸುಮಾರು 75 ಗ್ರಾಂ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗಿನ ಜಾವ ಎಚ್ಚರವಾದಾಗ ಮನೆಯವರಿಗೆ ನಂಬಲಾಗದ ದೃಶ್ಯ ಕಂಡು ಬಂದಿದೆ. ನಾಗಮಂಗಲ ಗ್ರಾಮಾಂತರ […]

ವೃದ್ಧೆ ಹತ್ಯೆ: ಆಭರಣ ದರೋಡೆ, ಬೆಳಗೆದ್ದಾಗ ಭೀಕರ ದೃಶ್ಯ
ಆಯೇಷಾ ಬಾನು
|

Updated on:Jun 23, 2020 | 10:19 AM

Share

ಮಂಡ್ಯ: ಮನೆಗೆ ನುಗ್ಗಿ ವೃದ್ಧೆ ಹತ್ಯೆ ಮಾಡಿ ಆಭರಣ ದರೋಡೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ. ಜಯಮ್ಮ(70) ಕೊಲೆಯಾದ ವೃದ್ಧೆ. ತಡರಾತ್ರಿ ಮನೆಯ ಬಾಗಿಲು ಹೊಡೆದು ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ.

ವೃದ್ಧೆ ಜಯಮ್ಮಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ ವೃದ್ಧೆ ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಉಂಗುರ, ಮಾಟಿ ಸೇರಿದಂತೆ ಸುಮಾರು 75 ಗ್ರಾಂ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗಿನ ಜಾವ ಎಚ್ಚರವಾದಾಗ ಮನೆಯವರಿಗೆ ನಂಬಲಾಗದ ದೃಶ್ಯ ಕಂಡು ಬಂದಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:41 am, Tue, 23 June 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು