AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಮೇಲೆ ತೆರಳುತ್ತಿದ್ದಾಗಲೇ ಕೊಡಲಿಯಿಂದ ಕೊಚ್ಚಿ ರುಂಡ ಬೇರ್ಪಡಿಸಿ ಹತ್ಯೆ..

ಕಲಬುರಗಿ: ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಂಗಾಪುರದಲ್ಲಿ ನಡೆದಿದೆ. ಬಾಬು ಕೋಬಾಳ್(35) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೆಲ ದುಷ್ಕರ್ಮಿಗಳು ನಿನ್ನೆ ಸಂಜೆ ಬೈಕ್​ನಲ್ಲಿ ಹೋಗುತ್ತಿದ್ದ ಬಾಬು ಕೋಬಾಳ್​ನನ್ನು ಕೊಡಲಿಯಿಂದ ಕೊಚ್ಚಿ ರುಂಡವನ್ನೇ ಕತ್ತರಿಸಿ ಮಾನವೀಯತೆ ಮರೆತು ಅಮಾನುಷವಾಗಿ ಕೊಲೆಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ ಮೇಲೆ ತೆರಳುತ್ತಿದ್ದಾಗಲೇ ಕೊಡಲಿಯಿಂದ ಕೊಚ್ಚಿ ರುಂಡ ಬೇರ್ಪಡಿಸಿ ಹತ್ಯೆ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 31, 2020 | 9:00 AM

Share

ಕಲಬುರಗಿ: ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಂಗಾಪುರದಲ್ಲಿ ನಡೆದಿದೆ. ಬಾಬು ಕೋಬಾಳ್(35) ಕೊಲೆಯಾದ ವ್ಯಕ್ತಿ.

ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೆಲ ದುಷ್ಕರ್ಮಿಗಳು ನಿನ್ನೆ ಸಂಜೆ ಬೈಕ್​ನಲ್ಲಿ ಹೋಗುತ್ತಿದ್ದ ಬಾಬು ಕೋಬಾಳ್​ನನ್ನು ಕೊಡಲಿಯಿಂದ ಕೊಚ್ಚಿ ರುಂಡವನ್ನೇ ಕತ್ತರಿಸಿ ಮಾನವೀಯತೆ ಮರೆತು ಅಮಾನುಷವಾಗಿ ಕೊಲೆಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:21 am, Mon, 31 August 20

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ