AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಮೇಲೆ ತೆರಳುತ್ತಿದ್ದಾಗಲೇ ಕೊಡಲಿಯಿಂದ ಕೊಚ್ಚಿ ರುಂಡ ಬೇರ್ಪಡಿಸಿ ಹತ್ಯೆ..

ಕಲಬುರಗಿ: ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಂಗಾಪುರದಲ್ಲಿ ನಡೆದಿದೆ. ಬಾಬು ಕೋಬಾಳ್(35) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೆಲ ದುಷ್ಕರ್ಮಿಗಳು ನಿನ್ನೆ ಸಂಜೆ ಬೈಕ್​ನಲ್ಲಿ ಹೋಗುತ್ತಿದ್ದ ಬಾಬು ಕೋಬಾಳ್​ನನ್ನು ಕೊಡಲಿಯಿಂದ ಕೊಚ್ಚಿ ರುಂಡವನ್ನೇ ಕತ್ತರಿಸಿ ಮಾನವೀಯತೆ ಮರೆತು ಅಮಾನುಷವಾಗಿ ಕೊಲೆಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ ಮೇಲೆ ತೆರಳುತ್ತಿದ್ದಾಗಲೇ ಕೊಡಲಿಯಿಂದ ಕೊಚ್ಚಿ ರುಂಡ ಬೇರ್ಪಡಿಸಿ ಹತ್ಯೆ..
ಆಯೇಷಾ ಬಾನು
| Edited By: |

Updated on:Aug 31, 2020 | 9:00 AM

Share

ಕಲಬುರಗಿ: ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಂಗಾಪುರದಲ್ಲಿ ನಡೆದಿದೆ. ಬಾಬು ಕೋಬಾಳ್(35) ಕೊಲೆಯಾದ ವ್ಯಕ್ತಿ.

ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೆಲ ದುಷ್ಕರ್ಮಿಗಳು ನಿನ್ನೆ ಸಂಜೆ ಬೈಕ್​ನಲ್ಲಿ ಹೋಗುತ್ತಿದ್ದ ಬಾಬು ಕೋಬಾಳ್​ನನ್ನು ಕೊಡಲಿಯಿಂದ ಕೊಚ್ಚಿ ರುಂಡವನ್ನೇ ಕತ್ತರಿಸಿ ಮಾನವೀಯತೆ ಮರೆತು ಅಮಾನುಷವಾಗಿ ಕೊಲೆಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:21 am, Mon, 31 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More