AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ […]

ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ
ಸಾಧು ಶ್ರೀನಾಥ್​
|

Updated on:Jan 26, 2020 | 11:26 AM

Share

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ.

ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ಸ್ಥಳೀಯ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ.

ಒಂದೆರಡು ಭಾರಿ ದರೋಡೆ ಮಾಡಿದ್ದ ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡಿ ರೆಡ್‌ಹ್ಯಾಂಡ್ ಆಗಿ ಹಿಡಿಸಿದ್ದ ಎನ್ನಲಾಗಿದೆ. ಕಳ್ಳರ, ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ ವಿಚಾರವೇ ಜೀವಕ್ಕೆ ಸಂಚಾರ ತಂದಿಡ್ತಾ ಅನ್ನೋ ಅನುಮಾನಗಳು ಹುಟ್ಟಿಕೊಂಡಿದೆ. ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಪೊಲೀಸ್ರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Published On - 9:49 am, Sun, 26 January 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ