AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ […]

ಚಾಕು ಇರಿದು ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ
ಸಾಧು ಶ್ರೀನಾಥ್​
|

Updated on:Jan 26, 2020 | 11:26 AM

Share

ಬೆಂಗಳೂರು: ಕ್ಷುಲ್ಲಕ ಕಾಣಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಪ್ರಭುಅಲಿಯಾಸ್ ಅಪ್ಪು ಕೊಲೆಯಾದ ಯುವಕ. 25ವರ್ಷದ ಪ್ರಭು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ.

ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದು ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರಭು ತಾನು ಮಾಡುವ ಕೆಲಸದ ಜತೆಗೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಮಲ ನಗರ, ಕುವೆಂಪು ನಗರದ ಸುತ್ತಮತ್ತ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ಸ್ಥಳೀಯ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ.

ಒಂದೆರಡು ಭಾರಿ ದರೋಡೆ ಮಾಡಿದ್ದ ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡಿ ರೆಡ್‌ಹ್ಯಾಂಡ್ ಆಗಿ ಹಿಡಿಸಿದ್ದ ಎನ್ನಲಾಗಿದೆ. ಕಳ್ಳರ, ದರೋಡೆಕೊರರ ಬಗ್ಗೆ ಪೊಲೀಸ್ರಿಗೆ ಮಾಹಿತಿ ನೀಡುತ್ತಿದ್ದ ವಿಚಾರವೇ ಜೀವಕ್ಕೆ ಸಂಚಾರ ತಂದಿಡ್ತಾ ಅನ್ನೋ ಅನುಮಾನಗಳು ಹುಟ್ಟಿಕೊಂಡಿದೆ. ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಪೊಲೀಸ್ರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Published On - 9:49 am, Sun, 26 January 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ