ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್​ ಹತ್ಯೆ

ದೇವನಹಳ್ಳಿ: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮೀನಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್ ಸುಬ್ರಹ್ಮಣ್ಯ(30) ಮೃತಪಟ್ಟಿದ್ದಾರೆ. ಮೀನುಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ಬೈಕ್​ನಲ್ಲಿ ಬಂದಿದ್ದವರು ಸುಬ್ರಹ್ಮಣ್ಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ತೀವ್ರ ಗಾಯಗೊಂಡಿದ್ದ ಸುಬ್ರಹ್ಮಣ್ಯನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಸಾವಿಗೀಡಾಗಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್​ ಹತ್ಯೆ
ಸಾಧು ಶ್ರೀನಾಥ್​ Edited By:

Updated on: Jun 27, 2020 | 3:58 PM

ದೇವನಹಳ್ಳಿ: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮೀನಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್ ಸುಬ್ರಹ್ಮಣ್ಯ(30) ಮೃತಪಟ್ಟಿದ್ದಾರೆ.

ಮೀನುಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ಬೈಕ್​ನಲ್ಲಿ ಬಂದಿದ್ದವರು ಸುಬ್ರಹ್ಮಣ್ಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ತೀವ್ರ ಗಾಯಗೊಂಡಿದ್ದ ಸುಬ್ರಹ್ಮಣ್ಯನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಸಾವಿಗೀಡಾಗಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us