AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರಿನಿಂದ ವಾಪಸ್​ ಬಾರದ ಪತ್ನಿ! ಪತಿರಾಯ ಆತ್ಮಹತ್ಯೆ ಮಾಡ್ಕೊಂಡ್​ಬಿಟ್ಟ..

ಹುಬ್ಬಳ್ಳಿ: ತವರಿಂದ ಪತ್ನಿ ವಾಪಸ್ ಬಾರದ ಕಾರಣ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 31 ವರ್ಷದ ಹಬೀಬ್ ಮುಲ್ಲಾ ಅತ್ಮಹತ್ಯೆ ಮಾಡಿಕೊಂಡ ದುರ್ದೈವಿ. ದಾವಣಗೆರೆ ಮೂಲದ ಹಬೀಬ್ ಹುಬ್ಬಳ್ಳಿಯ ರೈಲ್ವೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕಳೆದ 15 ದಿನಗಳ ಹಿಂದೆ ಪತಿ ಪತ್ನಿಯ ನಡುವೆ ಜಗಳವಾಗಿದೆ. ಪತ್ನಿ ತಸ್ಮಿಯಾ ಕೋಪಿಸಿಕೊಂಡು ತನ್ನ ಎರಡು ಮುದ್ದಾದ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದಾಳೆ. ಪತಿ ಹಬೀಬ್ ಎಷ್ಟೇ ಕರೆದ್ರು ಬಂದಿಲ್ಲ. 15 ದಿನಗಳಿಂದಲೂ ಸಮಸ್ಯೆ ಬಗೆಹರಿಸಲು ಹಬೀಬ್ […]

ತವರಿನಿಂದ ವಾಪಸ್​ ಬಾರದ ಪತ್ನಿ! ಪತಿರಾಯ ಆತ್ಮಹತ್ಯೆ ಮಾಡ್ಕೊಂಡ್​ಬಿಟ್ಟ..
ಸಾಧು ಶ್ರೀನಾಥ್​
|

Updated on:Nov 14, 2019 | 3:42 PM

Share

ಹುಬ್ಬಳ್ಳಿ: ತವರಿಂದ ಪತ್ನಿ ವಾಪಸ್ ಬಾರದ ಕಾರಣ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

31 ವರ್ಷದ ಹಬೀಬ್ ಮುಲ್ಲಾ ಅತ್ಮಹತ್ಯೆ ಮಾಡಿಕೊಂಡ ದುರ್ದೈವಿ. ದಾವಣಗೆರೆ ಮೂಲದ ಹಬೀಬ್ ಹುಬ್ಬಳ್ಳಿಯ ರೈಲ್ವೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕಳೆದ 15 ದಿನಗಳ ಹಿಂದೆ ಪತಿ ಪತ್ನಿಯ ನಡುವೆ ಜಗಳವಾಗಿದೆ. ಪತ್ನಿ ತಸ್ಮಿಯಾ ಕೋಪಿಸಿಕೊಂಡು ತನ್ನ ಎರಡು ಮುದ್ದಾದ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದಾಳೆ. ಪತಿ ಹಬೀಬ್ ಎಷ್ಟೇ ಕರೆದ್ರು ಬಂದಿಲ್ಲ. 15 ದಿನಗಳಿಂದಲೂ ಸಮಸ್ಯೆ ಬಗೆಹರಿಸಲು ಹಬೀಬ್ ಪರದಾಡಿದ್ದಾನೆ.

ಕೊನೆಗೆ ಮನನೊಂದು ಕಾರವಾರ ರಸ್ತೆಯ ರೈಲ್ವೆ ಕ್ವಾಟಸ್೯ನಲ್ಲಿದ್ದ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿದ ನಂತರ ಪತ್ನಿ ಮನೆಗೆ ಧಾವಿಸಿದ್ದಾಳೆ. ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಪ್ರಕರಣ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Published On - 3:29 pm, Thu, 14 November 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್