AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರಿನಿಂದ ವಾಪಸ್​ ಬಾರದ ಪತ್ನಿ! ಪತಿರಾಯ ಆತ್ಮಹತ್ಯೆ ಮಾಡ್ಕೊಂಡ್​ಬಿಟ್ಟ..

ಹುಬ್ಬಳ್ಳಿ: ತವರಿಂದ ಪತ್ನಿ ವಾಪಸ್ ಬಾರದ ಕಾರಣ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 31 ವರ್ಷದ ಹಬೀಬ್ ಮುಲ್ಲಾ ಅತ್ಮಹತ್ಯೆ ಮಾಡಿಕೊಂಡ ದುರ್ದೈವಿ. ದಾವಣಗೆರೆ ಮೂಲದ ಹಬೀಬ್ ಹುಬ್ಬಳ್ಳಿಯ ರೈಲ್ವೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕಳೆದ 15 ದಿನಗಳ ಹಿಂದೆ ಪತಿ ಪತ್ನಿಯ ನಡುವೆ ಜಗಳವಾಗಿದೆ. ಪತ್ನಿ ತಸ್ಮಿಯಾ ಕೋಪಿಸಿಕೊಂಡು ತನ್ನ ಎರಡು ಮುದ್ದಾದ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದಾಳೆ. ಪತಿ ಹಬೀಬ್ ಎಷ್ಟೇ ಕರೆದ್ರು ಬಂದಿಲ್ಲ. 15 ದಿನಗಳಿಂದಲೂ ಸಮಸ್ಯೆ ಬಗೆಹರಿಸಲು ಹಬೀಬ್ […]

ತವರಿನಿಂದ ವಾಪಸ್​ ಬಾರದ ಪತ್ನಿ! ಪತಿರಾಯ ಆತ್ಮಹತ್ಯೆ ಮಾಡ್ಕೊಂಡ್​ಬಿಟ್ಟ..
ಸಾಧು ಶ್ರೀನಾಥ್​
|

Updated on:Nov 14, 2019 | 3:42 PM

Share

ಹುಬ್ಬಳ್ಳಿ: ತವರಿಂದ ಪತ್ನಿ ವಾಪಸ್ ಬಾರದ ಕಾರಣ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

31 ವರ್ಷದ ಹಬೀಬ್ ಮುಲ್ಲಾ ಅತ್ಮಹತ್ಯೆ ಮಾಡಿಕೊಂಡ ದುರ್ದೈವಿ. ದಾವಣಗೆರೆ ಮೂಲದ ಹಬೀಬ್ ಹುಬ್ಬಳ್ಳಿಯ ರೈಲ್ವೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕಳೆದ 15 ದಿನಗಳ ಹಿಂದೆ ಪತಿ ಪತ್ನಿಯ ನಡುವೆ ಜಗಳವಾಗಿದೆ. ಪತ್ನಿ ತಸ್ಮಿಯಾ ಕೋಪಿಸಿಕೊಂಡು ತನ್ನ ಎರಡು ಮುದ್ದಾದ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದಾಳೆ. ಪತಿ ಹಬೀಬ್ ಎಷ್ಟೇ ಕರೆದ್ರು ಬಂದಿಲ್ಲ. 15 ದಿನಗಳಿಂದಲೂ ಸಮಸ್ಯೆ ಬಗೆಹರಿಸಲು ಹಬೀಬ್ ಪರದಾಡಿದ್ದಾನೆ.

ಕೊನೆಗೆ ಮನನೊಂದು ಕಾರವಾರ ರಸ್ತೆಯ ರೈಲ್ವೆ ಕ್ವಾಟಸ್೯ನಲ್ಲಿದ್ದ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿದ ನಂತರ ಪತ್ನಿ ಮನೆಗೆ ಧಾವಿಸಿದ್ದಾಳೆ. ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಪ್ರಕರಣ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Published On - 3:29 pm, Thu, 14 November 19

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ