AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡೆಲಿಂಗ್‌ ಕೆಲ್ಸ ಕೊಡಿಸೋದಾಗಿ ನಂಬ್ಸಿ.. ಯುವತಿಯಿಂದ ಲಕ್ಷ ಲಕ್ಷ ಕಸಿದು ಪರಾರಿ!

ಬೆಂಗಳೂರು: ನಗರದಲ್ಲಿ ಕೆಲಸ ಕೊಡಿಸುವುದಾಗಿ ಮಾಡೆಲ್‌ಗೆ ವಂಚನೆ ಮಾಡಿರುವ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಪುಣೆ ಮೂಲದ ರೂಪದರ್ಶಿ ರೂಪಾ ರಿಝಾವ್ಲ್ ಶೇಖ್‌ಗೆ ಆಕೆಯ ಸ್ನೇಹಿತೆ ಸೂಫಿಯಾ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗಿದೆ. ರೂಪಾಗೆ ಮಾಡೆಲಿಂಗ್‌ನಲ್ಲಿ ಕೆಲಸ ಕೊಡಿಸುವುದಾಗಿ ಸೂಫಿಯಾ ಸಂತ್ರಸ್ತೆಯನ್ನು ನಂಬಿಸಿದ್ದಳಂತೆ. ರೂಪಾ ಬಳಿಯಿದ್ದ ಹಣವನ್ನು ಠೇವಣಿ ಮಾಡಲು ಹೋಗಿದ್ದ ವೇಳೆ ಸೂಫಿಯಾ ರೂಪದರ್ಶಿಯ 3 ಲಕ್ಷ ರೂಪಾಯಿ ಮತ್ತು 2 ಮೊಬೈಲ್ ಎತ್ತಿಕೊಂಡು ಪರಾರಿಯಾಗಿದ್ದಾರೆ. ಸದ್ಯ, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಡೆಲಿಂಗ್‌ ಕೆಲ್ಸ ಕೊಡಿಸೋದಾಗಿ ನಂಬ್ಸಿ.. ಯುವತಿಯಿಂದ ಲಕ್ಷ ಲಕ್ಷ ಕಸಿದು ಪರಾರಿ!
KUSHAL V
|

Updated on:Nov 05, 2020 | 1:41 PM

Share

ಬೆಂಗಳೂರು: ನಗರದಲ್ಲಿ ಕೆಲಸ ಕೊಡಿಸುವುದಾಗಿ ಮಾಡೆಲ್‌ಗೆ ವಂಚನೆ ಮಾಡಿರುವ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಪುಣೆ ಮೂಲದ ರೂಪದರ್ಶಿ ರೂಪಾ ರಿಝಾವ್ಲ್ ಶೇಖ್‌ಗೆ ಆಕೆಯ ಸ್ನೇಹಿತೆ ಸೂಫಿಯಾ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗಿದೆ. ರೂಪಾಗೆ ಮಾಡೆಲಿಂಗ್‌ನಲ್ಲಿ ಕೆಲಸ ಕೊಡಿಸುವುದಾಗಿ ಸೂಫಿಯಾ ಸಂತ್ರಸ್ತೆಯನ್ನು ನಂಬಿಸಿದ್ದಳಂತೆ. ರೂಪಾ ಬಳಿಯಿದ್ದ ಹಣವನ್ನು ಠೇವಣಿ ಮಾಡಲು ಹೋಗಿದ್ದ ವೇಳೆ ಸೂಫಿಯಾ ರೂಪದರ್ಶಿಯ 3 ಲಕ್ಷ ರೂಪಾಯಿ ಮತ್ತು 2 ಮೊಬೈಲ್ ಎತ್ತಿಕೊಂಡು ಪರಾರಿಯಾಗಿದ್ದಾರೆ. ಸದ್ಯ, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 1:35 pm, Thu, 5 November 20

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​