AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡೆಲಿಂಗ್‌ ಕೆಲ್ಸ ಕೊಡಿಸೋದಾಗಿ ನಂಬ್ಸಿ.. ಯುವತಿಯಿಂದ ಲಕ್ಷ ಲಕ್ಷ ಕಸಿದು ಪರಾರಿ!

ಬೆಂಗಳೂರು: ನಗರದಲ್ಲಿ ಕೆಲಸ ಕೊಡಿಸುವುದಾಗಿ ಮಾಡೆಲ್‌ಗೆ ವಂಚನೆ ಮಾಡಿರುವ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಪುಣೆ ಮೂಲದ ರೂಪದರ್ಶಿ ರೂಪಾ ರಿಝಾವ್ಲ್ ಶೇಖ್‌ಗೆ ಆಕೆಯ ಸ್ನೇಹಿತೆ ಸೂಫಿಯಾ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗಿದೆ. ರೂಪಾಗೆ ಮಾಡೆಲಿಂಗ್‌ನಲ್ಲಿ ಕೆಲಸ ಕೊಡಿಸುವುದಾಗಿ ಸೂಫಿಯಾ ಸಂತ್ರಸ್ತೆಯನ್ನು ನಂಬಿಸಿದ್ದಳಂತೆ. ರೂಪಾ ಬಳಿಯಿದ್ದ ಹಣವನ್ನು ಠೇವಣಿ ಮಾಡಲು ಹೋಗಿದ್ದ ವೇಳೆ ಸೂಫಿಯಾ ರೂಪದರ್ಶಿಯ 3 ಲಕ್ಷ ರೂಪಾಯಿ ಮತ್ತು 2 ಮೊಬೈಲ್ ಎತ್ತಿಕೊಂಡು ಪರಾರಿಯಾಗಿದ್ದಾರೆ. ಸದ್ಯ, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಡೆಲಿಂಗ್‌ ಕೆಲ್ಸ ಕೊಡಿಸೋದಾಗಿ ನಂಬ್ಸಿ.. ಯುವತಿಯಿಂದ ಲಕ್ಷ ಲಕ್ಷ ಕಸಿದು ಪರಾರಿ!
KUSHAL V
|

Updated on:Nov 05, 2020 | 1:41 PM

Share

ಬೆಂಗಳೂರು: ನಗರದಲ್ಲಿ ಕೆಲಸ ಕೊಡಿಸುವುದಾಗಿ ಮಾಡೆಲ್‌ಗೆ ವಂಚನೆ ಮಾಡಿರುವ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಪುಣೆ ಮೂಲದ ರೂಪದರ್ಶಿ ರೂಪಾ ರಿಝಾವ್ಲ್ ಶೇಖ್‌ಗೆ ಆಕೆಯ ಸ್ನೇಹಿತೆ ಸೂಫಿಯಾ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗಿದೆ. ರೂಪಾಗೆ ಮಾಡೆಲಿಂಗ್‌ನಲ್ಲಿ ಕೆಲಸ ಕೊಡಿಸುವುದಾಗಿ ಸೂಫಿಯಾ ಸಂತ್ರಸ್ತೆಯನ್ನು ನಂಬಿಸಿದ್ದಳಂತೆ. ರೂಪಾ ಬಳಿಯಿದ್ದ ಹಣವನ್ನು ಠೇವಣಿ ಮಾಡಲು ಹೋಗಿದ್ದ ವೇಳೆ ಸೂಫಿಯಾ ರೂಪದರ್ಶಿಯ 3 ಲಕ್ಷ ರೂಪಾಯಿ ಮತ್ತು 2 ಮೊಬೈಲ್ ಎತ್ತಿಕೊಂಡು ಪರಾರಿಯಾಗಿದ್ದಾರೆ. ಸದ್ಯ, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 1:35 pm, Thu, 5 November 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು