AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Fazil: ಫಾಜಿಲ್ ಹತ್ಯೆ ಪ್ರಕರಣ; ತಡರಾತ್ರಿ ಪೊಲೀಸರ ಕಾರ್ಯಾಚರಣೆ, ನಾಲ್ವರ ಬಂಧನ

ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ಹಲವೆಡೆ ತಡರಾತ್ರಿಯವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Mohammad Fazil: ಫಾಜಿಲ್ ಹತ್ಯೆ ಪ್ರಕರಣ; ತಡರಾತ್ರಿ ಪೊಲೀಸರ ಕಾರ್ಯಾಚರಣೆ, ನಾಲ್ವರ ಬಂಧನ
ಮೃತ ಫಾಜಿಲ್ ಮಂಗಳಪೇಟೆ
TV9 Web
| Edited By: |

Updated on:Aug 02, 2022 | 8:15 AM

Share

ಮಂಗಳೂರು: ಸುರತ್ಕಲ್​ನಲ್ಲಿ ಮೊಹಮದ್ ಫಾಜಿಲ್ ಮಂಗಳಪೇಟೆ ಅವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ಹಲವೆಡೆ ತಡರಾತ್ರಿಯವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಂಕಿ ಕ್ಯಾಪ್​ ಹಾಕಿಕೊಂಡು ಫಾಜಿಲ್ ಅವರನ್ನು ಹಂತಕರು ಹತ್ಯೆ ಮಾಡಿದ್ದರು. ಇದೀಗ ಸುರತ್ಕಲ್ ಠಾಣೆಗೆ ಆರೋಪಿಗಳನ್ನು ಕರೆತರಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಫಾಜಿಲ್ ಹತ್ಯೆಗೆ ಬಿಳಿ ಬಣ್ಣದ ಹ್ಯುಂಡೈ ಕಾರ್ ಬಳಕೆಯಾಗಿತ್ತು. ಕಾರಿನ ವಿವರ ಕಲೆಹಾಕಿದ್ದ ಪೊಲೀಸರು ಮಾಲೀಕ ಅಜಿತ್ ಕ್ರಾಸ್ತಾನನ್ನು ಬಂಧಿಸಿದ್ದರು. ಫಾಜಿಲ್ ಹತ್ಯೆ ಪ್ರಕರಣದ ತನಿಖೆಯು ಮಂಗಳೂರಿನ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿದೆ.

ಫಾಜಿಲ್​ಗೂ ಮೊದಲು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯೂ ಚುರುಕಾಗಿದೆ. 40ಕ್ಕೂ ಹೆಚ್ಚು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.

Published On - 8:01 am, Tue, 2 August 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್