AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಬೈಕ್​ನಲ್ಲಿದ್ದ ಹಣವನ್ನ ಕ್ಷಣದಲ್ಲಿ ಎಗರಿಸಿದ ಖದೀಮರು

ಬೆಂಗಳೂರು: ಬ್ಯಾಂಕ್​ನಲ್ಲಿ ಡ್ರಾ ಮಾಡಿದ್ದ ಹಣವನ್ನು ಹಾಡಹಗಲೇ ಎಗರಿಸಿ ಕ್ಷಣಮಾತ್ರದಲ್ಲಿ ಖದೀಮರು ಪರಾರಿಯಾಗಿರುವ ಘಟನೆ ವಿಜ್ಞಾನನಗರ ಮುಖ್ಯರಸ್ತೆ ಬಳಿ ನಡೆದಿದೆ. ಮೊದಲೇ ಸಂಚು ನಡೆಸಿ ಬೈಕ್​ನಲ್ಲಿಟ್ಟಿದ್ದ ಹಣವನ್ನು ದೋಚಿದ್ದಾರೆ. ಡಿ.24ರಂದು ಬ್ಯಾಂಕ್​ನಿಂದ 4 ಲಕ್ಷ ಹಣವನ್ನು ಸಂಜಯ್ ಕುಮಾರ್ ಎಂಬುವರು ಡ್ರಾ ಮಾಡಿದ್ದರು. 50 ಸಾವಿರ ಹಣವನ್ನ ಜೇಬಿನಲ್ಲಿಟ್ಟುಕೊಂಡು ಉಳಿದ ಹಣವನ್ನ ಬೈಕ್​ನ ಡಿಕ್ಕಿಯಲ್ಲಿಟ್ಟಿದ್ದರು. ವಿಜ್ಞಾನ ನಗರದ ಮುಖ್ಯರಸ್ತೆ ಬಳಿ ಬೈಕ್​ ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ 3.50 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ. ಮೂರು ಬೈಕ್​ನಲ್ಲಿ […]

ಹಾಡಹಗಲೇ ಬೈಕ್​ನಲ್ಲಿದ್ದ ಹಣವನ್ನ ಕ್ಷಣದಲ್ಲಿ ಎಗರಿಸಿದ ಖದೀಮರು
ಸಾಧು ಶ್ರೀನಾಥ್​
|

Updated on: Dec 26, 2019 | 7:58 PM

Share

ಬೆಂಗಳೂರು: ಬ್ಯಾಂಕ್​ನಲ್ಲಿ ಡ್ರಾ ಮಾಡಿದ್ದ ಹಣವನ್ನು ಹಾಡಹಗಲೇ ಎಗರಿಸಿ ಕ್ಷಣಮಾತ್ರದಲ್ಲಿ ಖದೀಮರು ಪರಾರಿಯಾಗಿರುವ ಘಟನೆ ವಿಜ್ಞಾನನಗರ ಮುಖ್ಯರಸ್ತೆ ಬಳಿ ನಡೆದಿದೆ. ಮೊದಲೇ ಸಂಚು ನಡೆಸಿ ಬೈಕ್​ನಲ್ಲಿಟ್ಟಿದ್ದ ಹಣವನ್ನು ದೋಚಿದ್ದಾರೆ.

ಡಿ.24ರಂದು ಬ್ಯಾಂಕ್​ನಿಂದ 4 ಲಕ್ಷ ಹಣವನ್ನು ಸಂಜಯ್ ಕುಮಾರ್ ಎಂಬುವರು ಡ್ರಾ ಮಾಡಿದ್ದರು. 50 ಸಾವಿರ ಹಣವನ್ನ ಜೇಬಿನಲ್ಲಿಟ್ಟುಕೊಂಡು ಉಳಿದ ಹಣವನ್ನ ಬೈಕ್​ನ ಡಿಕ್ಕಿಯಲ್ಲಿಟ್ಟಿದ್ದರು. ವಿಜ್ಞಾನ ನಗರದ ಮುಖ್ಯರಸ್ತೆ ಬಳಿ ಬೈಕ್​ ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ 3.50 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ.

ಮೂರು ಬೈಕ್​ನಲ್ಲಿ ಬಂದ 6 ಜನರು ಸಂಜಯ್​ರನ್ನು ಹಿಂಬಾಲಿಸಿದ್ದಾರೆ. ಮೊದಲೇ ಸಂಚು ನಡೆಸಿ ಹಣವನ್ನು ಲಪಟಾಯಿಸಿದ್ದಾರೆ. ಹೆಚ್​ಎಎಲ್​ ಪೊಲೀಸ್​ ಠಾಣೆಯಲ್ಲಿ ಸಂಜಯ್ ಕುಮಾರ್ ದೂರು ದಾಖಲಿಸಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ