AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ತಿಂಗಳ ಮಗುವನ್ನ ಕೊಂದು, ತಾಯಿಯೂ ಆತ್ಮಹತ್ಯೆಗೆ ಶರಣು!

ಚಿತ್ರದುರ್ಗ: ಹತ್ತು ತಿಂಗಳ ಹೆಣ್ಣು ಮಗುವನ್ನು ಸಾಯಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ನೀರಿನ ಟಬ್​ನಲ್ಲಿ ಮುಳುಗಿಸಿ ಹತ್ಯೆ ಮಾಡಿ ಬಳಿಕ ತಾಯಿ ಆಶಾಬಾಯಿ ನೇಣಿಗೆ ಶರಣಾಗಿದ್ದಾಳೆ. ಎರಡು ವರ್ಷದ ಹಿಂದಷ್ಟೇ ಹೊಳಲ್ಕೆರೆಯ ಲಂಬಾಣಿಹಟ್ಟಿ ನಿವಾಸಿ ಹೇಮಂತ್ ಜತೆ ಪ್ರೇಮವಿವಾಹವಾಗಿದ್ದರು. ಹೆರಿಗೆ ಬಳಿಕ ಆಶಾಬಾಯಿ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನೋವು, ಅನಾರೋಗ್ಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್​ ಬರೆದಿದ್ದಾರೆ. ತಾನು ಸತ್ತ ಮೇಲೆ ಮಗು […]

10 ತಿಂಗಳ ಮಗುವನ್ನ ಕೊಂದು, ತಾಯಿಯೂ ಆತ್ಮಹತ್ಯೆಗೆ ಶರಣು!
Follow us
ಸಾಧು ಶ್ರೀನಾಥ್​
|

Updated on:Feb 25, 2020 | 10:25 AM

ಚಿತ್ರದುರ್ಗ: ಹತ್ತು ತಿಂಗಳ ಹೆಣ್ಣು ಮಗುವನ್ನು ಸಾಯಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ನೀರಿನ ಟಬ್​ನಲ್ಲಿ ಮುಳುಗಿಸಿ ಹತ್ಯೆ ಮಾಡಿ ಬಳಿಕ ತಾಯಿ ಆಶಾಬಾಯಿ ನೇಣಿಗೆ ಶರಣಾಗಿದ್ದಾಳೆ.

ಎರಡು ವರ್ಷದ ಹಿಂದಷ್ಟೇ ಹೊಳಲ್ಕೆರೆಯ ಲಂಬಾಣಿಹಟ್ಟಿ ನಿವಾಸಿ ಹೇಮಂತ್ ಜತೆ ಪ್ರೇಮವಿವಾಹವಾಗಿದ್ದರು. ಹೆರಿಗೆ ಬಳಿಕ ಆಶಾಬಾಯಿ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನೋವು, ಅನಾರೋಗ್ಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್​ ಬರೆದಿದ್ದಾರೆ.

ತಾನು ಸತ್ತ ಮೇಲೆ ಮಗು ಅನಾಥ ಆಗುತ್ತದೆಂಬ ಕಾರಣಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವನ್ನು ಹತ್ಯೆ ಮಾಡಿ ಬಳಿಕ ಆಶಾಬಾಯಿ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆ ಸಂಬಂಧ ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:41 am, Tue, 25 February 20

ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?