AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai-Ahmedabad Highway: ಟ್ರಕ್‌ನಿಂದ 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಲೂಟಿ ಮಾಡಿದ ಡಕಾಯಿತರು

ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ.

Mumbai-Ahmedabad Highway: ಟ್ರಕ್‌ನಿಂದ 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಲೂಟಿ ಮಾಡಿದ ಡಕಾಯಿತರು
TV9 Web
| Edited By: |

Updated on: Oct 12, 2022 | 3:18 PM

Share

ಮುಂಬೈ: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದ ಪತಿ

ನವಿ ಮುಂಬೈನ ರಬಲೆಯಿಂದ ಜೈಪುರ ಕಡೆಗೆ ಹೋಗುತ್ತಿದ್ದ ಟ್ರಕ್ ಅನ್ನು ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿ ಲೂಟಿ ಮಾಡಲಾಗಿದೆ.

ವರದಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಕಾಯಿತರು ಸಕ್ವಾರ್ ಗ್ರಾಮದ ಬಳಿ ಟ್ರಕ್ ಅನ್ನು ಅಡ್ಡಗಟ್ಟಿ, ಚಾಲಕನಿಗೆ ಥಳಿಸಿದರು ಮತ್ತು ಅವರು ಕಣ್ಣಿಗೆ ಬಟ್ಟೆ ಕಟ್ಟಿದ್ದರು, ಚಾಲಕನನ್ನು ಅಲ್ಲಿಂದ ಕಿಡ್ನಾಪ್ ಮಢಿದ್ದಾರೆ. ದುಷ್ಕರ್ಮಿಗಳು ಸರಕುಗಳನ್ನು ಖಾಲಿ ಮಾಡಿ ಟ್ರಕ್​ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಅವರು ಚರೋಟಿ ಟೋಲ್ ಬೂತ್ ಬಳಿ ಚಾಲಕನನ್ನು ಬಿಡುಗಡೆ ಮಾಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು