AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai-Ahmedabad Highway: ಟ್ರಕ್‌ನಿಂದ 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಲೂಟಿ ಮಾಡಿದ ಡಕಾಯಿತರು

ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ.

Mumbai-Ahmedabad Highway: ಟ್ರಕ್‌ನಿಂದ 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಲೂಟಿ ಮಾಡಿದ ಡಕಾಯಿತರು
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 12, 2022 | 3:18 PM

Share

ಮುಂಬೈ: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದ ಪತಿ

ನವಿ ಮುಂಬೈನ ರಬಲೆಯಿಂದ ಜೈಪುರ ಕಡೆಗೆ ಹೋಗುತ್ತಿದ್ದ ಟ್ರಕ್ ಅನ್ನು ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿ ಲೂಟಿ ಮಾಡಲಾಗಿದೆ.

ವರದಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಕಾಯಿತರು ಸಕ್ವಾರ್ ಗ್ರಾಮದ ಬಳಿ ಟ್ರಕ್ ಅನ್ನು ಅಡ್ಡಗಟ್ಟಿ, ಚಾಲಕನಿಗೆ ಥಳಿಸಿದರು ಮತ್ತು ಅವರು ಕಣ್ಣಿಗೆ ಬಟ್ಟೆ ಕಟ್ಟಿದ್ದರು, ಚಾಲಕನನ್ನು ಅಲ್ಲಿಂದ ಕಿಡ್ನಾಪ್ ಮಢಿದ್ದಾರೆ. ದುಷ್ಕರ್ಮಿಗಳು ಸರಕುಗಳನ್ನು ಖಾಲಿ ಮಾಡಿ ಟ್ರಕ್​ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಅವರು ಚರೋಟಿ ಟೋಲ್ ಬೂತ್ ಬಳಿ ಚಾಲಕನನ್ನು ಬಿಡುಗಡೆ ಮಾಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?