AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai-Ahmedabad Highway: ಟ್ರಕ್‌ನಿಂದ 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಲೂಟಿ ಮಾಡಿದ ಡಕಾಯಿತರು

ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ.

Mumbai-Ahmedabad Highway: ಟ್ರಕ್‌ನಿಂದ 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಲೂಟಿ ಮಾಡಿದ ಡಕಾಯಿತರು
TV9 Web
| Edited By: |

Updated on: Oct 12, 2022 | 3:18 PM

Share

ಮುಂಬೈ: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದ ಪತಿ

ನವಿ ಮುಂಬೈನ ರಬಲೆಯಿಂದ ಜೈಪುರ ಕಡೆಗೆ ಹೋಗುತ್ತಿದ್ದ ಟ್ರಕ್ ಅನ್ನು ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿ ಲೂಟಿ ಮಾಡಲಾಗಿದೆ.

ವರದಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಕಾಯಿತರು ಸಕ್ವಾರ್ ಗ್ರಾಮದ ಬಳಿ ಟ್ರಕ್ ಅನ್ನು ಅಡ್ಡಗಟ್ಟಿ, ಚಾಲಕನಿಗೆ ಥಳಿಸಿದರು ಮತ್ತು ಅವರು ಕಣ್ಣಿಗೆ ಬಟ್ಟೆ ಕಟ್ಟಿದ್ದರು, ಚಾಲಕನನ್ನು ಅಲ್ಲಿಂದ ಕಿಡ್ನಾಪ್ ಮಢಿದ್ದಾರೆ. ದುಷ್ಕರ್ಮಿಗಳು ಸರಕುಗಳನ್ನು ಖಾಲಿ ಮಾಡಿ ಟ್ರಕ್​ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಅವರು ಚರೋಟಿ ಟೋಲ್ ಬೂತ್ ಬಳಿ ಚಾಲಕನನ್ನು ಬಿಡುಗಡೆ ಮಾಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!