AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?
ಆರೋಪಿ ಮನೋಜ್ ಸಾನೆ
ನಯನಾ ರಾಜೀವ್
|

Updated on: Jun 09, 2023 | 8:31 AM

Share

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. 32 ವರ್ಷದ ಸರಸ್ವತಿ ವೈದ್ಯ ಎಂಬುವವರ ಜತೆ ಮನೋಜ್ ಸಾನೆ ಕೆಲವು ವರ್ಷಗಳಿಂದ ಲಿವ್​ ಇನ್ ಸಂಬಂಧದಲ್ಲಿದ್ದರು. ಆಕೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಎಂದು ಆತನನ್ನು ಬಂಧಿಸಲಾಗಿತ್ತು. ಆದರೆ ವಿಚಾರಣೆ ವೇಳೆ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ.

ಸರಸ್ವತಿ ವೈದ್ಯ ಜೂನ್ 3 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಳು, ಆಕೆಯನ್ನು ನಾನೇ ಕೊಲೆ ಮಾಡಿದ್ದೇನೆ ಎಂದು ಸಂಶಯ ಪಡುತ್ತಾರೆ ಎನ್ನುವ ಭಯದಲ್ಲಿ ಆಕೆಯ ದೇಹವನ್ನು ಅಡಗಿಸುವ ಪ್ರಯತ್ನ ಮಾಡಿದ್ದೆ. ಹೀಗಾಗಿ ವಾಸನೆ ಬಾರದಂತೆ ತಡೆಯಲು ಆಕೆಯ ದೇಹವನ್ನು ಕತ್ತರಿಸಿ ಪ್ರೆಷರ್​ ಕುಕ್ಕರ್​ನಲ್ಲಿ ಬೇಯಿಸಿದ್ದೆ. ನಾನೂ ಕೂಡ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೆ ಎಂದು ಮನೋಜ್ ಹೇಳಿದ್ದಾರೆ.

Mumbai Crime: ಲಿವ್-ಇನ್ ಸಂಗಾತಿಯ ಕೊಂದು, ದೇಹವನ್ನು 13 ಭಾಗ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ ವ್ಯಕ್ತಿಯ ಬಂಧನ

ಮೀರಾ ರೋಡ್ ಪ್ರದೇಶದಲ್ಲಿನ ಸೊಸೈಟಿಯಲ್ಲಿ ತುಂಡು ತುಂಡಾಗಿರುವ ಮಹಿಳೆಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇಲ್ಲಿ ದಂಪತಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿತ್ತು. ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಿರಬಹುದು ಎಂದು ಹೇಳಲಾಗಿತ್ತು. . ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?