AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?
ಆರೋಪಿ ಮನೋಜ್ ಸಾನೆ
ನಯನಾ ರಾಜೀವ್
|

Updated on: Jun 09, 2023 | 8:31 AM

Share

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. 32 ವರ್ಷದ ಸರಸ್ವತಿ ವೈದ್ಯ ಎಂಬುವವರ ಜತೆ ಮನೋಜ್ ಸಾನೆ ಕೆಲವು ವರ್ಷಗಳಿಂದ ಲಿವ್​ ಇನ್ ಸಂಬಂಧದಲ್ಲಿದ್ದರು. ಆಕೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಎಂದು ಆತನನ್ನು ಬಂಧಿಸಲಾಗಿತ್ತು. ಆದರೆ ವಿಚಾರಣೆ ವೇಳೆ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ.

ಸರಸ್ವತಿ ವೈದ್ಯ ಜೂನ್ 3 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಳು, ಆಕೆಯನ್ನು ನಾನೇ ಕೊಲೆ ಮಾಡಿದ್ದೇನೆ ಎಂದು ಸಂಶಯ ಪಡುತ್ತಾರೆ ಎನ್ನುವ ಭಯದಲ್ಲಿ ಆಕೆಯ ದೇಹವನ್ನು ಅಡಗಿಸುವ ಪ್ರಯತ್ನ ಮಾಡಿದ್ದೆ. ಹೀಗಾಗಿ ವಾಸನೆ ಬಾರದಂತೆ ತಡೆಯಲು ಆಕೆಯ ದೇಹವನ್ನು ಕತ್ತರಿಸಿ ಪ್ರೆಷರ್​ ಕುಕ್ಕರ್​ನಲ್ಲಿ ಬೇಯಿಸಿದ್ದೆ. ನಾನೂ ಕೂಡ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೆ ಎಂದು ಮನೋಜ್ ಹೇಳಿದ್ದಾರೆ.

Mumbai Crime: ಲಿವ್-ಇನ್ ಸಂಗಾತಿಯ ಕೊಂದು, ದೇಹವನ್ನು 13 ಭಾಗ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ ವ್ಯಕ್ತಿಯ ಬಂಧನ

ಮೀರಾ ರೋಡ್ ಪ್ರದೇಶದಲ್ಲಿನ ಸೊಸೈಟಿಯಲ್ಲಿ ತುಂಡು ತುಂಡಾಗಿರುವ ಮಹಿಳೆಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇಲ್ಲಿ ದಂಪತಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿತ್ತು. ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಿರಬಹುದು ಎಂದು ಹೇಳಲಾಗಿತ್ತು. . ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!