AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?
ಆರೋಪಿ ಮನೋಜ್ ಸಾನೆ
ನಯನಾ ರಾಜೀವ್
|

Updated on: Jun 09, 2023 | 8:31 AM

Share

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. 32 ವರ್ಷದ ಸರಸ್ವತಿ ವೈದ್ಯ ಎಂಬುವವರ ಜತೆ ಮನೋಜ್ ಸಾನೆ ಕೆಲವು ವರ್ಷಗಳಿಂದ ಲಿವ್​ ಇನ್ ಸಂಬಂಧದಲ್ಲಿದ್ದರು. ಆಕೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಎಂದು ಆತನನ್ನು ಬಂಧಿಸಲಾಗಿತ್ತು. ಆದರೆ ವಿಚಾರಣೆ ವೇಳೆ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ.

ಸರಸ್ವತಿ ವೈದ್ಯ ಜೂನ್ 3 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಳು, ಆಕೆಯನ್ನು ನಾನೇ ಕೊಲೆ ಮಾಡಿದ್ದೇನೆ ಎಂದು ಸಂಶಯ ಪಡುತ್ತಾರೆ ಎನ್ನುವ ಭಯದಲ್ಲಿ ಆಕೆಯ ದೇಹವನ್ನು ಅಡಗಿಸುವ ಪ್ರಯತ್ನ ಮಾಡಿದ್ದೆ. ಹೀಗಾಗಿ ವಾಸನೆ ಬಾರದಂತೆ ತಡೆಯಲು ಆಕೆಯ ದೇಹವನ್ನು ಕತ್ತರಿಸಿ ಪ್ರೆಷರ್​ ಕುಕ್ಕರ್​ನಲ್ಲಿ ಬೇಯಿಸಿದ್ದೆ. ನಾನೂ ಕೂಡ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೆ ಎಂದು ಮನೋಜ್ ಹೇಳಿದ್ದಾರೆ.

Mumbai Crime: ಲಿವ್-ಇನ್ ಸಂಗಾತಿಯ ಕೊಂದು, ದೇಹವನ್ನು 13 ಭಾಗ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ ವ್ಯಕ್ತಿಯ ಬಂಧನ

ಮೀರಾ ರೋಡ್ ಪ್ರದೇಶದಲ್ಲಿನ ಸೊಸೈಟಿಯಲ್ಲಿ ತುಂಡು ತುಂಡಾಗಿರುವ ಮಹಿಳೆಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇಲ್ಲಿ ದಂಪತಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿತ್ತು. ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಿರಬಹುದು ಎಂದು ಹೇಳಲಾಗಿತ್ತು. . ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್