AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ.

Mumbai Crime: ಲಿವ್​-ಇನ್​ ಸಂಗಾತಿಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​, ವಿಚಾರಣೆ ವೇಳೆ ವ್ಯಕ್ತಿ ಹೇಳಿದ್ದೇನು?
ಆರೋಪಿ ಮನೋಜ್ ಸಾನೆ
ನಯನಾ ರಾಜೀವ್
|

Updated on: Jun 09, 2023 | 8:31 AM

Share

ವ್ಯಕ್ತಿಯು ತನ್ನ ಲಿವ್​-ಇನ್ ಸಂಗಾತಿಯ ದೇಹವನ್ನು ಕತ್ತರಿಸಿ 13 ತುಂಡುಗಳನ್ನಾಗಿ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ್ದ ಎನ್ನುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು, ಆದರೆ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. 32 ವರ್ಷದ ಸರಸ್ವತಿ ವೈದ್ಯ ಎಂಬುವವರ ಜತೆ ಮನೋಜ್ ಸಾನೆ ಕೆಲವು ವರ್ಷಗಳಿಂದ ಲಿವ್​ ಇನ್ ಸಂಬಂಧದಲ್ಲಿದ್ದರು. ಆಕೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ದೇಹವನ್ನು ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ್ದ ಎಂದು ಆತನನ್ನು ಬಂಧಿಸಲಾಗಿತ್ತು. ಆದರೆ ವಿಚಾರಣೆ ವೇಳೆ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ.

ಸರಸ್ವತಿ ವೈದ್ಯ ಜೂನ್ 3 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಳು, ಆಕೆಯನ್ನು ನಾನೇ ಕೊಲೆ ಮಾಡಿದ್ದೇನೆ ಎಂದು ಸಂಶಯ ಪಡುತ್ತಾರೆ ಎನ್ನುವ ಭಯದಲ್ಲಿ ಆಕೆಯ ದೇಹವನ್ನು ಅಡಗಿಸುವ ಪ್ರಯತ್ನ ಮಾಡಿದ್ದೆ. ಹೀಗಾಗಿ ವಾಸನೆ ಬಾರದಂತೆ ತಡೆಯಲು ಆಕೆಯ ದೇಹವನ್ನು ಕತ್ತರಿಸಿ ಪ್ರೆಷರ್​ ಕುಕ್ಕರ್​ನಲ್ಲಿ ಬೇಯಿಸಿದ್ದೆ. ನಾನೂ ಕೂಡ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೆ ಎಂದು ಮನೋಜ್ ಹೇಳಿದ್ದಾರೆ.

Mumbai Crime: ಲಿವ್-ಇನ್ ಸಂಗಾತಿಯ ಕೊಂದು, ದೇಹವನ್ನು 13 ಭಾಗ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ ವ್ಯಕ್ತಿಯ ಬಂಧನ

ಮೀರಾ ರೋಡ್ ಪ್ರದೇಶದಲ್ಲಿನ ಸೊಸೈಟಿಯಲ್ಲಿ ತುಂಡು ತುಂಡಾಗಿರುವ ಮಹಿಳೆಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇಲ್ಲಿ ದಂಪತಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿತ್ತು. ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಿರಬಹುದು ಎಂದು ಹೇಳಲಾಗಿತ್ತು. . ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು