AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 21, 2021 | 12:18 AM

Share

ಮುಂಬೈ: ಹಿಂದಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಕಲಾವಿದೆಯರು ಮತ್ತು ಮಾಡೆಲ್ಗಳನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ 32-ವರ್ಷ ವಯಸ್ಸಿನ ಮಾಡೆಲ್ ಒಬ್ಬಳನ್ನು ಮುಂಬೈ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಬುಧವಾರ ಸಾಯಂಕಾಲ ಬಂಧಿಸಿರುವುದು ತಡವಾಗಿ ವರದಿಯಾಗಿದೆ. ಈಕೆಯನ್ನು ಮುಂಬೈ ಮಹಾನಗರದ ಉಪನಗರ ಜುಹುನಲ್ಲಿರುವ ಒಂದು ಐಷಾರಾಮಿ ಹೋಟೆಲ್ನಲ್ಲಿ ಬಂಧಿಸಲಾಗಿದೆ ಎಂದು ಕ್ರೈಮ್ ಬ್ರ್ಯಾಂಚ್ ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರದಂದು ನಡೆದ ದಾಳಿಯಲ್ಲಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಒಬ್ಬ ನಟಿ ಮತ್ತು ಒಂದು ಪ್ರಮುಖ ಎಂಟರ್ಟೇನ್ಮೆಂಟ್ ಚ್ಯಾನೆಲ್ ನಲ್ಲಿ ಕೆಲಸ ಮಾಡಿರುವ ಮತ್ತು ಒಂದು ಜನಪ್ರಿಯ ಬ್ರ್ಯಾಂಡ್ ಸಾಬೂನಿನ ಜಾಹೀರಾತಿನಲ್ಲಿ ಭಾಗಿಯಾಗಿರುವ ಒಬ್ಬ ರೂಪದರ್ಶಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಆರೋಪಿತಳನ್ನು ಅನೈತಿಕ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ತನಿಖೆ ಜಾರಿಯಲ್ಲಿದೆ ಎಂದು ಮುಂಬೈ ಕ್ರೈಮ್ ಬ್ರ್ಯಾಂಚ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಚಿತ್ರದುರ್ಗದಲ್ಲಿ ಗುಂಡು ಹಾರಿಸಿ ಬಟ್ಟೆ ವ್ಯಾಪಾರಿಯ ಹತ್ಯೆ; ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಆರೋಪದಡಿ ಕೋಲಾರದಲ್ಲಿ ಇಬ್ಬರ ಬಂಧನ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?