AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 21, 2021 | 12:18 AM

ಮುಂಬೈ: ಹಿಂದಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಕಲಾವಿದೆಯರು ಮತ್ತು ಮಾಡೆಲ್ಗಳನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ 32-ವರ್ಷ ವಯಸ್ಸಿನ ಮಾಡೆಲ್ ಒಬ್ಬಳನ್ನು ಮುಂಬೈ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಬುಧವಾರ ಸಾಯಂಕಾಲ ಬಂಧಿಸಿರುವುದು ತಡವಾಗಿ ವರದಿಯಾಗಿದೆ. ಈಕೆಯನ್ನು ಮುಂಬೈ ಮಹಾನಗರದ ಉಪನಗರ ಜುಹುನಲ್ಲಿರುವ ಒಂದು ಐಷಾರಾಮಿ ಹೋಟೆಲ್ನಲ್ಲಿ ಬಂಧಿಸಲಾಗಿದೆ ಎಂದು ಕ್ರೈಮ್ ಬ್ರ್ಯಾಂಚ್ ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರದಂದು ನಡೆದ ದಾಳಿಯಲ್ಲಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಒಬ್ಬ ನಟಿ ಮತ್ತು ಒಂದು ಪ್ರಮುಖ ಎಂಟರ್ಟೇನ್ಮೆಂಟ್ ಚ್ಯಾನೆಲ್ ನಲ್ಲಿ ಕೆಲಸ ಮಾಡಿರುವ ಮತ್ತು ಒಂದು ಜನಪ್ರಿಯ ಬ್ರ್ಯಾಂಡ್ ಸಾಬೂನಿನ ಜಾಹೀರಾತಿನಲ್ಲಿ ಭಾಗಿಯಾಗಿರುವ ಒಬ್ಬ ರೂಪದರ್ಶಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಆರೋಪಿತಳನ್ನು ಅನೈತಿಕ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ತನಿಖೆ ಜಾರಿಯಲ್ಲಿದೆ ಎಂದು ಮುಂಬೈ ಕ್ರೈಮ್ ಬ್ರ್ಯಾಂಚ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಚಿತ್ರದುರ್ಗದಲ್ಲಿ ಗುಂಡು ಹಾರಿಸಿ ಬಟ್ಟೆ ವ್ಯಾಪಾರಿಯ ಹತ್ಯೆ; ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಆರೋಪದಡಿ ಕೋಲಾರದಲ್ಲಿ ಇಬ್ಬರ ಬಂಧನ

ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ