AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 21, 2021 | 12:18 AM

Share

ಮುಂಬೈ: ಹಿಂದಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಕಲಾವಿದೆಯರು ಮತ್ತು ಮಾಡೆಲ್ಗಳನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ 32-ವರ್ಷ ವಯಸ್ಸಿನ ಮಾಡೆಲ್ ಒಬ್ಬಳನ್ನು ಮುಂಬೈ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಬುಧವಾರ ಸಾಯಂಕಾಲ ಬಂಧಿಸಿರುವುದು ತಡವಾಗಿ ವರದಿಯಾಗಿದೆ. ಈಕೆಯನ್ನು ಮುಂಬೈ ಮಹಾನಗರದ ಉಪನಗರ ಜುಹುನಲ್ಲಿರುವ ಒಂದು ಐಷಾರಾಮಿ ಹೋಟೆಲ್ನಲ್ಲಿ ಬಂಧಿಸಲಾಗಿದೆ ಎಂದು ಕ್ರೈಮ್ ಬ್ರ್ಯಾಂಚ್ ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರದಂದು ನಡೆದ ದಾಳಿಯಲ್ಲಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಒಬ್ಬ ನಟಿ ಮತ್ತು ಒಂದು ಪ್ರಮುಖ ಎಂಟರ್ಟೇನ್ಮೆಂಟ್ ಚ್ಯಾನೆಲ್ ನಲ್ಲಿ ಕೆಲಸ ಮಾಡಿರುವ ಮತ್ತು ಒಂದು ಜನಪ್ರಿಯ ಬ್ರ್ಯಾಂಡ್ ಸಾಬೂನಿನ ಜಾಹೀರಾತಿನಲ್ಲಿ ಭಾಗಿಯಾಗಿರುವ ಒಬ್ಬ ರೂಪದರ್ಶಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಆರೋಪಿತಳನ್ನು ಅನೈತಿಕ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ತನಿಖೆ ಜಾರಿಯಲ್ಲಿದೆ ಎಂದು ಮುಂಬೈ ಕ್ರೈಮ್ ಬ್ರ್ಯಾಂಚ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಚಿತ್ರದುರ್ಗದಲ್ಲಿ ಗುಂಡು ಹಾರಿಸಿ ಬಟ್ಟೆ ವ್ಯಾಪಾರಿಯ ಹತ್ಯೆ; ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಆರೋಪದಡಿ ಕೋಲಾರದಲ್ಲಿ ಇಬ್ಬರ ಬಂಧನ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ