AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ತನ್ನ 2 ವರ್ಷದ ಮಗುವನ್ನು ಹತ್ಯೆ ಮಾಡಿ, ನದಿಗೆ ಎಸೆದ ಪಾಪಿ ತಂದೆ

ತಂದೆಯೇ ತನ್ನ ಎರಡು ವರ್ಷದ ಮಗುವನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ.

Mumbai: ತನ್ನ 2 ವರ್ಷದ ಮಗುವನ್ನು ಹತ್ಯೆ ಮಾಡಿ, ನದಿಗೆ ಎಸೆದ ಪಾಪಿ ತಂದೆ
ಮಗು
ನಯನಾ ರಾಜೀವ್
|

Updated on: Apr 20, 2023 | 8:25 AM

Share

ತಂದೆಯೇ ತನ್ನ ಎರಡು ವರ್ಷದ ಮಗುವನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದು, ಆ ಮಹಿಳೆಯನ್ನು ಮದುವೆಯಾಗಲು ಮಗು ಅಡ್ಡಿಬರಬಾರದು ಎನ್ನುವ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಏಕೆಂದರೆ ಆ ಮಹಿಳೆಯು ಮಗುವನ್ನು ಬಿಟ್ಟು ಆ ವ್ಯಕ್ತಿ ತನ್ನ ಜತೆಗೆ ಬರಬೇಕೆಂದು ಬಯಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಶಾಹು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಮುಂಜಾನೆ ಕೇಮ್ಕಾರ್ ಚೌಕ್ ಬಳಿಯ ಮಾಹಿಮ್-ಸಿಯಾನ್ ಕ್ರೀಕ್ ಲಿಂಕ್ ರಸ್ತೆಯಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಪ್ಲಾಸ್ಟಿಕ್ ಚೀಲದಲ್ಲಿ ಶವವಿದ್ದು, ಮಗುವಿನ ತಲೆ ಮತ್ತು ಬಲ ಮಣಿಕಟ್ಟಿನಲ್ಲಿ ಗಾಯದ ಗುರುತುಗಳಿದ್ದವು. ತಕ್ಷಣಕ್ಕೆ ಮಗು ಯಾರೆಂದು ಪತ್ತೆ ಹಚ್ಚಲು ಕಷ್ಟವಾಗಿತ್ತು. ಆದರೆ ಮಗುವನ್ನು ಹುಡುಕುತ್ತಿದ್ದ ಸಂಬಂಧಿಕರು ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದರು, ಬಳಿಕ ಶವವನ್ನು ಅವರಿಗೆ ತೋರಿಸಿದಾಗ ಗುರುತು ಹಿಡಿದಿದ್ದಾರೆ.

ಮತ್ತಷ್ಟು ಓದಿ: ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿ ಕಳಿಸಿದ್ದ ಗ್ರಾಮ‌ ಪಂಚಾಯಿತಿ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ

ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಬಾಲಕನ ಸಂಬಂಧಿಕರೊಂದಿಗೆ ವಿಚಾರಣೆ ನಡೆಸಿದಾಗ, ಆತನ ತಂದೆ ಧಾರಾವಿ ಕೊಳೆಗೇರಿಯಲ್ಲಿ ನೆಲೆಸಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ತೆರಳಿ ಆತನನ್ನು ಬಂಧಿಸಿದ್ದಾರೆ.

ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಟೈಲರ್ ಆಗಿ ಕೆಲಸ ಮಾಡುವ ಆರೋಪಿ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದನು. ಆಕೆ ತನ್ನನ್ನು ಮದುವೆಯಾಗಲು ಬಯಸಿದರೆ ತನ್ನ ಹೆಂಡತಿ ಮತ್ತು ಮಗನನ್ನು ಬಿಟ್ಟು ಬಾ ಎಂದು ಷರತ್ತು ಹಾಕಿದ್ದಳು. ನಂತರ ಆರೋಪಿಗಳು ಅವರನ್ನು ಕೊಲ್ಲಲು ಯೋಜನೆ ರೂಪಿಸಿದ್ದರು. ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಆಸೆ ತೋರಿಸಿ ಮಗುವನ್ನು ಕರೆದುಕೊಂಡು ಹೋಗಿ ಹತ್ಯೆ ಮಾಡಿ ಬಳಿಕ ನದಿಗೆ ಎಸೆದಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ