AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಟ್‌ಕೇಸ್‌ನಲ್ಲಿ ಮುಂಬೈ ಬಾಲಕಿಯ ಶವ ಪತ್ತೆ: ಒಂದು ವಾರದ ನಂತರ ಇಬ್ಬರ ಬಂಧನ

ರಸ್ತೆಯ ಎಸೆದಿರುವ ಸೂಟ್‌ಕೇಸ್‌ನಲ್ಲಿ ಹದಿಹರೆಯದ ಹುಡುಗಿಯ ಶವ ಪತ್ತೆಯಾಗಿದೆ. ಇದೀಗ ಒಂದು ವಾರದ ನಂತರ, ಅಪರಾಧದ ತನಿಖೆ ನಡೆಸುತ್ತಿರುವ ಪೊಲೀಸರು

ಸೂಟ್‌ಕೇಸ್‌ನಲ್ಲಿ ಮುಂಬೈ ಬಾಲಕಿಯ ಶವ ಪತ್ತೆ:  ಒಂದು ವಾರದ ನಂತರ ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 03, 2022 | 12:47 PM

Share

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಲಿವ್ ಪ್ರದೇಶದಲ್ಲಿ ರಸ್ತೆಯ ಎಸೆದಿರುವ ಸೂಟ್‌ಕೇಸ್‌ನಲ್ಲಿ ಹದಿಹರೆಯದ ಹುಡುಗಿಯ ಶವ ಪತ್ತೆಯಾಗಿದೆ. ಇದೀಗ ಒಂದು ವಾರದ ನಂತರ, ಅಪರಾಧದ ತನಿಖೆ ನಡೆಸುತ್ತಿರುವ ಪೊಲೀಸರು ಗುಜರಾತ್‌ನ ಇಬ್ಬರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮುಂಬೈನ ಅಂಧೇರಿಯ 14 ವರ್ಷದ ಶಾಲಾ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ವಿದ್ಯಾರ್ಥಿನಿಯ ದೇಹದಲ್ಲಿ ಅನೇಕ ಇರಿತದ ಗಾಯಗಳಾಗಿವೆ. ಆಗಸ್ಟ್ 26 ರಂದು ನೈಗಾಂವ್ ಬಳಿ ರಸ್ತೆ ಬದಿಯ ಪೊದೆಯಲ್ಲಿ ಸೂಟ್‌ಕೇಸ್‌ ಒಳಗೆ ಹೊದಿಕೆಯಲ್ಲಿ ಸುತ್ತಿ ತುಂಬಲಾಗಿತ್ತು. ಬಾಲಕಿ ಆಗಸ್ಟ್ 25 ರಂದು ಶಾಲೆಗೆ ತೆರಳಿದ ನಂತರ ನಾಪತ್ತೆಯಾಗಿದ್ದಳು, ನಂತರ ಮುಂಬೈ ಪೊಲೀಸರು ಅಪಹರಣದ ಪ್ರಕರಣವನ್ನು ದಾಖಲಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಕೊಲೆಯಲ್ಲಿ ಇಬ್ಬರ ಪಾತ್ರವಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮೀರಾ ಭಯಂದರ್ ವಸೈ ವಿರಾರ್ (MBVV) ಪೊಲೀಸರು ಸುಮಾರು 21 ವರ್ಷ ವಯಸ್ಸಿನ ಇಬ್ಬರು ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಆರೋಪಿ ಇಬ್ಬರನ್ನು ಶುಕ್ರವಾರ ರಾತ್ರಿ ಗುಜರಾತ್‌ನ ಪಾಲನ್‌ಪುರದಲ್ಲಿ ಬಂಧಿಸಲಾಗಿದ್ದು, ಕೊಲೆಯ ಹಿಂದಿನ ಉದ್ದೇಶವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Published On - 12:47 pm, Sat, 3 September 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ