AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಆಸ್ಪತ್ರೆಯ ಶೌಚಾಲಯದ ತ್ಯಾಜ್ಯದಲ್ಲಿ ನವಜಾತ ಶವ ಪತ್ತೆ

ಮುಂಬೈ ಸಯಾನ್ ಆಸ್ಪತ್ರೆಯ ಶೌಚಾಲಯದ ತ್ಯಾಜ್ಯದಲ್ಲಿ ನವಜಾತ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ನೀಡಿದ ವರದಿ ಪ್ರಕಾರ ನವಜಾತ ಶಿಶು ಜನಿಸಿದ ನಂತರ ಸಾವನ್ನಪ್ಪಿದೆ ಎಂದು ಗುರುವಾರ 8ರಂದು ಅಲ್ಲಿ ವೈದ್ಯ ವರದಿ ನೀಡಿದ್ದಾರೆ.

ಮುಂಬೈ: ಆಸ್ಪತ್ರೆಯ ಶೌಚಾಲಯದ ತ್ಯಾಜ್ಯದಲ್ಲಿ ನವಜಾತ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Dec 09, 2023 | 11:48 AM

ಮುಂಬೈ, ಡಿ.9: ಮಹಾರಾಷ್ಟ್ರದ ಮುಂಬೈಲ್ಲಿ(Mumbai) ಅವಮಾನೀಯ ಕೃತ್ಯ ನಡೆದಿದೆ. ಮುಂಬೈ ಸಯಾನ್ ಆಸ್ಪತ್ರೆಯ ಶೌಚಾಲಯದ ತ್ಯಾಜ್ಯದಲ್ಲಿ ನವಜಾತ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ನೀಡಿದ ವರದಿ ಪ್ರಕಾರ ನವಜಾತ ಶಿಶು ಜನಿಸಿದ ನಂತರ ಸಾವನ್ನಪ್ಪಿದೆ ಎಂದು ಗುರುವಾರ 8ರಂದು ಅಲ್ಲಿ ವೈದ್ಯ ವರದಿ ನೀಡಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ವರದಿ ಪ್ರಕಾರ ಆ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಯೊಬ್ಬರು ಈ ನವಜಾತ ಶಿಶುವಿನ ಮೃತದೇಹವನ್ನು ಪತ್ತೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪೋಲೀಸರ ಪ್ರಕಾರ, ಸ್ವಚ್ಛತಾ ಸಿಬ್ಬಂದಿಯು ಪ್ರತಿದಿನ ಈ ಆಸ್ಪತ್ರೆಯ ಅಪಘಾತ ವಿಭಾಗದಲ್ಲಿರುವ ಕಸದ ಚೀಲವನ್ನು ವಿಲೇವಾರಿ ಮಾಡುತ್ತಾರೆ. ಆದರೆ ಅಲ್ಲಿನ ಕಸ ಚೀಲ ಅಷ್ಟೊಂದು ಭಾರವಾಗಿರಲ್ಲ, ಆದರೆ ಅಂದು ಸ್ವಚ್ಛತಾ ಸಿಬ್ಬಂದಿಗೆ ಈ ಕಸದ ಚೀಲ ತುಂಬಾ ಭಾರವಾಗಿದ್ದ ಕಾರಣ ಚೀಲದ ಒಳಗೆ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ನವಜಾತ ಶಿಶುವಿನ ಶವದ ಜೊತೆ ಕಪ್ಪು ಬ್ಯಾಗ್ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ನೀನು ಮಟನ್ ತಿಂದಿದ್ದರಿಂದ ಭಾರತ ಸೋತಿತು ಎಂದ ತಮ್ಮನನ್ನೇ ಕೊಂದ ಅಣ್ಣ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ. ಇದೇ ರೀತಿಯ ಘಟನೆಯೊಂದು ಸೆಪ್ಟೆಂಬರ್‌ನಲ್ಲಿ ಮಹಾರಾಷ್ಟ್ರದ ನವಿ ಮುಂಬೈನ ಆಸ್ಪತ್ರೆಯಲ್ಲೂ ನಡೆದಿತ್ತು. ಆಸ್ಪತ್ರೆಯ ಹೊರಗೆ ನವಜಾತ ಹೆಣ್ಣು ಮಗು ಕಸದ ಚೀಲದಲ್ಲಿ ಪತ್ತೆಯಾಗಿತ್ತು. ಆದರೆ ಈ ಶಿಶು ಮಾತ್ರ ಜೀವಂತವಾಗಿತ್ತು. ಶಿಶುವನ್ನು ಪರಿಚಿತ ಮಹಿಳೆ ಲಕ್ಷ್ಮೀ ಎಂಬುವವರು ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರ ವರದಿಯಲ್ಲಿ ತಿಳಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ