AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಪರೇಷನ್​ಗಾಗಿ ಅನಸ್ತೇಷಿಯಾ ಪಡೆದ ಕೂಡಲೆ ಮುಂಬೈ ಪೊಲೀಸ್ ಸಾವು

ಮುಂಬೈನ ಮಹಿಳಾ ಪೋಲೀಸ್ ಕಾನ್​ಸ್ಟೆಬಲ್ ಒಬ್ಬರು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಆಗ ಅನಸ್ತೇಷಿಯಾ ಇಂಜೆಕ್ಷನ್ ಪಡೆದ ಕೂಡಲೆ ಸಾವನ್ನಪ್ಪಿದ್ದಾರೆ. ಕಾನ್‌ಸ್ಟೆಬಲ್ ಗೌರಿ ಸುಭಾಷ್ ಪಾಟೀಲ್ ಅವರನ್ನು ಅಂಧೇರಿಯ ಪಶ್ಚಿಮ ಉಪನಗರದಲ್ಲಿರುವ ಲೋಖಂಡ್‌ವಾಲಾದಲ್ಲಿರುವ ಆಕ್ಸಿಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಕಿವಿ ಶಸ್ತ್ರಚಿಕಿತ್ಸೆಗಾಗಿ ಅನಸ್ತೇಶಿಯಾ ಇಂಜೆಕ್ಷನ್ ನೀಡಲಾಯಿತು.

Crime News: ಆಪರೇಷನ್​ಗಾಗಿ ಅನಸ್ತೇಷಿಯಾ ಪಡೆದ ಕೂಡಲೆ ಮುಂಬೈ ಪೊಲೀಸ್ ಸಾವು
ಇಂಜೆಕ್ಷನ್
ಸುಷ್ಮಾ ಚಕ್ರೆ
|

Updated on: Aug 30, 2024 | 5:11 PM

Share

ಮುಂಬೈ: ಮುಂಬೈ ಪೊಲೀಸ್‌ನ 28 ವರ್ಷದ ಮಹಿಳಾ ಕಾನ್ಸ್‌ಟೇಬಲ್ ಖಾಸಗಿ ಆಸ್ಪತ್ರೆಯಲ್ಲಿ ಕಿವಿ ಶಸ್ತ್ರಚಿಕಿತ್ಸೆಗಾಗಿ ಅನಸ್ತೇಷಿಯಾ ಇಂಜೆಕ್ಷನ್ ಪಡೆಯುತ್ತಿದ್ದಂತೆ ತೊಂದರೆಗಳನ್ನು ಅನುಭವಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾನ್‌ಸ್ಟೆಬಲ್ ಗೌರಿ ಸುಭಾಷ್ ಪಾಟೀಲ್ ಅವರನ್ನು ಅಂಧೇರಿಯ ಪಶ್ಚಿಮ ಉಪನಗರದಲ್ಲಿರುವ ಲೋಖಂಡವಾಲಾದಲ್ಲಿರುವ ಆಕ್ಸಿಸ್ ಆಸ್ಪತ್ರೆಗೆ ದಾಖಲಿಸಲಾಗಿತು. ಆಗ ಈ ಘಟನೆ ನಡೆದಿದೆ.

ಗೌರಿ ಪಾಟೀಲ್ ಅವರ ಕಿವಿ ಶಸ್ತ್ರಚಿಕಿತ್ಸೆಗೂ ಮೊದಲು ಅರಿವಳಿಕೆ ನೀಡಿದಾಗ, ಅವರ ಆರೋಗ್ಯದಲ್ಲಿ ಏರುಪೇರಾಯಿತು. ಬಳಿಕ ಗುರುವಾರ ರಾತ್ರಿ ನಿಧನರಾದರು. ಗುರುವಾರ ರಾತ್ರಿ 10.45ರ ಸುಮಾರಿಗೆ ಸಾವಿನ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ: Bengaluru Crime: ಬೆಳಗ್ಗೆ ಎದ್ದಾಗ ಕತ್ತು ಸೀಳಿದ ಗೆಳತಿಯ ಶವ ಕಂಡು ಯುವತಿ ಶಾಕ್; ಬೆಂಗಳೂರಿನಲ್ಲೊಂದು ಬರ್ಬರ ಹತ್ಯೆ

ಈ ಸಾವಿಗೆ ಕಾರಣ ತಿಳಿಯಲು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಕುರಿತು ಅಂಬೋಲಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಾಟೀಲ್ ಅವರನ್ನು ಮುಂಬೈ ಪೊಲೀಸರ ಸ್ಥಳೀಯ ಶಸ್ತ್ರಾಸ್ತ್ರ ವಿಭಾಗದಲ್ಲಿ ಅಂಧೇರಿಯ ಮರೋಲ್‌ನಲ್ಲಿ ನಿಯೋಜಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?