ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ಮುಂಬೈನಲ್ಲಿ ಮಹಿಳೆಯೊಬ್ಬರ ಪ್ರಾಣ ಉಳಿಸಲು ಲೋಕೊ ಪೈಲಟ್ ರೈಲನ್ನು ಹಳಿಯ ಮೇಲೆ ರಿವರ್ಸ್ ಓಡಿಸಿರುವ ಘಟನೆ ನಡೆದಿದೆ. ಆದರೆ, ಈ ಅಪಘಾತದಲ್ಲಿ ಮಹಿಳೆಯ ಎರಡೂ ಕಾಲುಗಳಿಗೆ ತೀವ್ರ ಪೆಟ್ಟಾಗಿ ಕಟ್ ಆಗಿದೆ. ರೈಲು ನಿಲ್ದಾಣ ಪ್ರವೇಶಿಸಿದ ಕೂಡಲೇ ಮಹಿಳೆ ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾಳೆ ಎನ್ನಲಾಗಿದೆ. ಆಗಲೇ ರೈಲು ಅವಳ ಮೇಲೆ ಹಾದು ಹೋಗಿದೆ.

ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ
ಸಾಂದರ್ಭಿಕ ಚಿತ್ರ
Follow us
|

Updated on: Jul 08, 2024 | 4:54 PM

ಮುಂಬೈ: ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ಇಂದು (ಸೋಮವಾರ) ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಜಾರಿ ಬಿದ್ದು, ರೈಲು ಮತ್ತು ಹಳಿಯ ಮಧ್ಯದಲ್ಲಿ ಸಿಲುಕಿದ್ದಾರೆ. ಇದಾದ ಇದರಿಂದ ಆಕೆಯ ಕಾಲಿಗೆ ತೀವ್ರ ಗಾಯಗಳಾಗಿವೆ. ಒಂದುವೇಳೆ ರೈಲು ಮುಂದೆ ಚಲಿಸಿದ್ದರೆ ಆಕೆಯ ಪ್ರಾಣ ಹೋಗುತ್ತಿತ್ತು. ಆದ್ದರಿಂದ ಆಕೆಯ ಜೀವ ಉಳಿಸಲು ಲೊಕೊ ಪೈಲಟ್ ರೈಲನ್ನು ಹಿಮ್ಮುಖವಾಗಿ ಚಲಿಸಿದ್ದಾರೆ. ಆಗ ಆ ಮಹಿಳೆಯನ್ನು ಹಳಿಯಿಂದ ಮೇಲೆತ್ತಿ ಆಕೆಯ ಜೀವವನ್ನು ಉಳಿಸಲಾಯಿತು.

ಮಾಹಿತಿಯ ಪ್ರಕಾರ, ಪನ್ವೇಲ್​ನಿಂದ ರೈಲ್ವೆ ಸ್ಟೇಷನ್​ಗೆ ಹೋಗುತ್ತಿದ್ದಾಗ ಬೇಲಾಪುರ ಸಿಬಿಡಿ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾರೆ. ಅಷ್ಟರಲ್ಲಿ ರೈಲಿನ ಮೊದಲ ಮಹಿಳಾ ಕೋಚ್ ಆಕೆಯನ್ನು ದಾಟಿ ಹೋಯಿತು. ಇದು ಪ್ರಯಾಣಿಕರು ಮತ್ತು ರೈಲ್ವೆ ಆಡಳಿತದಲ್ಲಿ ಆತಂಕ ಮೂಡಿಸಿತು. ನಂತರ ರೈಲ್ವೆ ಪೈಲಟ್ ರೈಲನ್ನು ಹಿಂದಕ್ಕೆ ಸರಿಸಿದ್ದರಿಂದ ಆ ಮಹಿಳೆಯ ಪ್ರಾಣ ಉಳಿಯಿತು. ಆದರೆ ಆ ಮಹಿಳೆಯ ಎರಡೂ ಕಾಲುಗಳು ಕಟ್ ಆಗಿವೆ.

ಇದನ್ನೂ ಓದಿ: Kanchanjungha Express: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು

ಪನ್ವೇಲ್‌ನಿಂದ ಥಾಣೆಗೆ ತೆರಳುತ್ತಿದ್ದ ರೈಲು ಬೇಲಾಪುರ ನಿಲ್ದಾಣದ ಮೂರನೇ ಪ್ಲಾಟ್‌ಫಾರ್ಮ್‌ಗೆ ಬರುತ್ತಿತ್ತು. ಅಲ್ಲಿ ಒಬ್ಬರು ಮಹಿಳೆ ರೈಲಿಗಾಗಿ ಕಾಯುತ್ತಾ ನಿಂತಿದ್ದರು. ರೈಲು ಬರುವಾಗ 50 ವರ್ಷದ ಮಹಿಳೆಯೊಬ್ಬರು ರೈಲು ಹಳಿ ಮೇಲೆ ಜಾರಿ ಬಿದ್ದರು. ಅಷ್ಟರಲ್ಲಾಗಲೇ ರೈಲು ಮಹಿಳೆಯ ಮೇಲೆ ಹಾದು ಹೋಗಿತ್ತು. ಆ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘