AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ:  ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ […]

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 30, 2019 | 2:58 PM

Share

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ಘಟನೆ ಹಿನ್ನೆಲೆ:  ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ ಸಾರ್ವಜಕನಿಕರು ಈ ಹಿಂದೆ ಥಳಿಸಿದ್ದರು.

ಆದರೆ ರಮೇಶ್ ಮೇಲಿನ ಆರೋಪ ಸಾಬೀತಾಗಿರಲಿಲ್ಲ. ಘಟನೆ ನಡೆದ ಆರು ತಿಂಗಳ ಬಳಿಕ ಈಗ ರಮೇಶ್ ಭೀಕರವಾಗಿ ಕೊಲೆಯಾಗಿದ್ದಾನೆ. ರಮೇಶ್ ಪತ್ನಿ ಕೊಲೆ ಆರೋಪದಲ್ಲಿ ಇನ್ನೂ ಜೈಲಲ್ಲೇ ಇದ್ದಾಳೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:54 pm, Mon, 30 September 19

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ