AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ:  ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ […]

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ
ಸಾಧು ಶ್ರೀನಾಥ್​
|

Updated on:Sep 30, 2019 | 2:58 PM

Share

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ಘಟನೆ ಹಿನ್ನೆಲೆ:  ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ ಸಾರ್ವಜಕನಿಕರು ಈ ಹಿಂದೆ ಥಳಿಸಿದ್ದರು.

ಆದರೆ ರಮೇಶ್ ಮೇಲಿನ ಆರೋಪ ಸಾಬೀತಾಗಿರಲಿಲ್ಲ. ಘಟನೆ ನಡೆದ ಆರು ತಿಂಗಳ ಬಳಿಕ ಈಗ ರಮೇಶ್ ಭೀಕರವಾಗಿ ಕೊಲೆಯಾಗಿದ್ದಾನೆ. ರಮೇಶ್ ಪತ್ನಿ ಕೊಲೆ ಆರೋಪದಲ್ಲಿ ಇನ್ನೂ ಜೈಲಲ್ಲೇ ಇದ್ದಾಳೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:54 pm, Mon, 30 September 19

ಅರಳಿ ಮರ ಬಾಡುವುದಿಲ್ಲ ಯಾಕೆ?
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?