AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ:  ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ […]

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ
ಸಾಧು ಶ್ರೀನಾಥ್​
|

Updated on:Sep 30, 2019 | 2:58 PM

Share

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ಘಟನೆ ಹಿನ್ನೆಲೆ:  ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ ಸಾರ್ವಜಕನಿಕರು ಈ ಹಿಂದೆ ಥಳಿಸಿದ್ದರು.

ಆದರೆ ರಮೇಶ್ ಮೇಲಿನ ಆರೋಪ ಸಾಬೀತಾಗಿರಲಿಲ್ಲ. ಘಟನೆ ನಡೆದ ಆರು ತಿಂಗಳ ಬಳಿಕ ಈಗ ರಮೇಶ್ ಭೀಕರವಾಗಿ ಕೊಲೆಯಾಗಿದ್ದಾನೆ. ರಮೇಶ್ ಪತ್ನಿ ಕೊಲೆ ಆರೋಪದಲ್ಲಿ ಇನ್ನೂ ಜೈಲಲ್ಲೇ ಇದ್ದಾಳೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:54 pm, Mon, 30 September 19

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?