AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು
ಸೂಟ್​ಕೇಸ್​ನಲ್ಲಿದ್ದ ಶವ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 25, 2022 | 8:54 PM

Share

ನವದೆಹಲಿ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಶವ (Dead Body) ಸೂಟ್​ಕೇಸ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾಯುವ್ಯ ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 17 ವರ್ಷದ ಯುವಕನ ಮೃತದೇಹವನ್ನು ಸೂಟ್​ಕೇಸ್​ನಲ್ಲಿ ತುಂಬಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದೆ ರೋಹಿಣಿ ಪ್ರದೇಶದಿಂದ ಈ ಯುವಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಪೋಷಕರು ದೂರು ನೀಡಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಆ ಯುವಕನ ಮೃತದೇಹದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದೆ.

ವೈ-ಬ್ಲಾಕ್ ಮಂಗೋಲ್‌ಪುರಿ ಎದುರಿನ ಮುಖ್ಯ ರಸ್ತೆಯ ಪೀರ್ ಬಾಬಾ ಮಜಾರ್ ಬಳಿಯಲ್ಲಿ ಆ ಯುವಕನ ಶವ ಪತ್ತೆಯಾಗಿದೆ. ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಣೆಯಾದ ವ್ಯಕ್ತಿಯ ದಾಖಲೆಗಳನ್ನು ಪರಿಶೀಲಿಸಲು ಎಲ್ಲಾ ನೆರೆಯ ಪೊಲೀಸ್ ಠಾಣೆಗಳು ಮತ್ತು ಜಿಲ್ಲೆಗಳಿಗೆ ತಿಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆ ಮೃತದೇಹವು ರೋಹಿಣಿ ಸೆಕ್ಟರ್ -1ರ ನಿವಾಸಿ 17 ವರ್ಷದ ಯುವಕನದ್ದಾಗಿದೆ ಎಂದು ಪತ್ತೆಯಾಗಿತ್ತು. ಆ ಯುವಕ ಕಾಣೆಯಾದ ವರದಿಯನ್ನು ಆಧರಿಸಿ, ಶುಕ್ರವಾರ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಕುಡಿದು ಅಮ್ಮನಿಗೆ ಹೊಡೆದು ಹಿಂಸಿಸುತ್ತಿದ್ದ ಅಪ್ಪನನ್ನೇ ಕೊಲೆ ಮಾಡಿದ ಮಗ

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್