AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು
ಸೂಟ್​ಕೇಸ್​ನಲ್ಲಿದ್ದ ಶವ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 25, 2022 | 8:54 PM

ನವದೆಹಲಿ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಶವ (Dead Body) ಸೂಟ್​ಕೇಸ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾಯುವ್ಯ ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 17 ವರ್ಷದ ಯುವಕನ ಮೃತದೇಹವನ್ನು ಸೂಟ್​ಕೇಸ್​ನಲ್ಲಿ ತುಂಬಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದೆ ರೋಹಿಣಿ ಪ್ರದೇಶದಿಂದ ಈ ಯುವಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಪೋಷಕರು ದೂರು ನೀಡಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಆ ಯುವಕನ ಮೃತದೇಹದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದೆ.

ವೈ-ಬ್ಲಾಕ್ ಮಂಗೋಲ್‌ಪುರಿ ಎದುರಿನ ಮುಖ್ಯ ರಸ್ತೆಯ ಪೀರ್ ಬಾಬಾ ಮಜಾರ್ ಬಳಿಯಲ್ಲಿ ಆ ಯುವಕನ ಶವ ಪತ್ತೆಯಾಗಿದೆ. ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಣೆಯಾದ ವ್ಯಕ್ತಿಯ ದಾಖಲೆಗಳನ್ನು ಪರಿಶೀಲಿಸಲು ಎಲ್ಲಾ ನೆರೆಯ ಪೊಲೀಸ್ ಠಾಣೆಗಳು ಮತ್ತು ಜಿಲ್ಲೆಗಳಿಗೆ ತಿಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆ ಮೃತದೇಹವು ರೋಹಿಣಿ ಸೆಕ್ಟರ್ -1ರ ನಿವಾಸಿ 17 ವರ್ಷದ ಯುವಕನದ್ದಾಗಿದೆ ಎಂದು ಪತ್ತೆಯಾಗಿತ್ತು. ಆ ಯುವಕ ಕಾಣೆಯಾದ ವರದಿಯನ್ನು ಆಧರಿಸಿ, ಶುಕ್ರವಾರ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಕುಡಿದು ಅಮ್ಮನಿಗೆ ಹೊಡೆದು ಹಿಂಸಿಸುತ್ತಿದ್ದ ಅಪ್ಪನನ್ನೇ ಕೊಲೆ ಮಾಡಿದ ಮಗ

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್