AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು
ಸೂಟ್​ಕೇಸ್​ನಲ್ಲಿದ್ದ ಶವ
TV9 Web
| Edited By: |

Updated on: Mar 25, 2022 | 8:54 PM

Share

ನವದೆಹಲಿ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಶವ (Dead Body) ಸೂಟ್​ಕೇಸ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾಯುವ್ಯ ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 17 ವರ್ಷದ ಯುವಕನ ಮೃತದೇಹವನ್ನು ಸೂಟ್​ಕೇಸ್​ನಲ್ಲಿ ತುಂಬಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದೆ ರೋಹಿಣಿ ಪ್ರದೇಶದಿಂದ ಈ ಯುವಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಪೋಷಕರು ದೂರು ನೀಡಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಆ ಯುವಕನ ಮೃತದೇಹದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದೆ.

ವೈ-ಬ್ಲಾಕ್ ಮಂಗೋಲ್‌ಪುರಿ ಎದುರಿನ ಮುಖ್ಯ ರಸ್ತೆಯ ಪೀರ್ ಬಾಬಾ ಮಜಾರ್ ಬಳಿಯಲ್ಲಿ ಆ ಯುವಕನ ಶವ ಪತ್ತೆಯಾಗಿದೆ. ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಣೆಯಾದ ವ್ಯಕ್ತಿಯ ದಾಖಲೆಗಳನ್ನು ಪರಿಶೀಲಿಸಲು ಎಲ್ಲಾ ನೆರೆಯ ಪೊಲೀಸ್ ಠಾಣೆಗಳು ಮತ್ತು ಜಿಲ್ಲೆಗಳಿಗೆ ತಿಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆ ಮೃತದೇಹವು ರೋಹಿಣಿ ಸೆಕ್ಟರ್ -1ರ ನಿವಾಸಿ 17 ವರ್ಷದ ಯುವಕನದ್ದಾಗಿದೆ ಎಂದು ಪತ್ತೆಯಾಗಿತ್ತು. ಆ ಯುವಕ ಕಾಣೆಯಾದ ವರದಿಯನ್ನು ಆಧರಿಸಿ, ಶುಕ್ರವಾರ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಕುಡಿದು ಅಮ್ಮನಿಗೆ ಹೊಡೆದು ಹಿಂಸಿಸುತ್ತಿದ್ದ ಅಪ್ಪನನ್ನೇ ಕೊಲೆ ಮಾಡಿದ ಮಗ

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್