AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಮಗನ ಜೊತೆ ಸೇರಿ ಗಂಡನನ್ನೇ ಕೊಂದು 7ನೇ ಮಹಡಿಯಿಂದ ಎಸೆದ ಮಹಿಳೆ!

Crime News: ಶಂತನುಕೃಷ್ಣ ಶೇಷಾದ್ರಿ ಎಂಬ 54 ವರ್ಷದ ವ್ಯಕ್ತಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಹೆಂಡತಿ ಮತ್ತು ಮಗ ಪೊಲೀಸರಿಗೆ ತಿಳಿಸಿದ್ದರು. ಅವರು ಈ ಮೊದಲು ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸರಿಗೆ ಹೇಳಿದ್ದರು.

Murder: ಮಗನ ಜೊತೆ ಸೇರಿ ಗಂಡನನ್ನೇ ಕೊಂದು 7ನೇ ಮಹಡಿಯಿಂದ ಎಸೆದ ಮಹಿಳೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 12, 2022 | 3:45 PM

Share

ಮುಂಬೈ: ಮುಂಬೈನ ಅಂಬೋಲಿ ಪ್ರದೇಶದಲ್ಲಿ 54 ವರ್ಷದ ವ್ಯಕ್ತಿಯನ್ನು ಕೊಂದು (Murder) ಆತನ ಶವವನ್ನು ಅಪರ್ಟ್​ಮೆಂಟ್​ನ 7ನೇ ಮಹಡಿಯಿಂದ ಎಸೆಯಲಾಗಿದೆ. ಮೃತಪಟ್ಟ ವ್ಯಕ್ತಿಯ ಪತ್ನಿ ಮತ್ತು ಮಗ ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು, ಅವರಿಬ್ಬರನ್ನೂ ಬಂಧಿಸಲಾಗಿದೆ. ಮೃತ ವ್ಯಕ್ತಿಯ ಹೆಂಡತಿ ಮತ್ತು ಮಗನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಲ್ಲಿ ವಾಸವಾಗಿದ್ದ ಶಂತನುಕೃಷ್ಣ ಶೇಷಾದ್ರಿ ಎಂಬ 54 ವರ್ಷದ ವ್ಯಕ್ತಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಹೆಂಡತಿ ಮತ್ತು ಮಗ ಪೊಲೀಸರಿಗೆ ತಿಳಿಸಿದ್ದರು. ಅವರು ಈ ಮೊದಲು ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸರಿಗೆ ಹೇಳಿದ್ದರು. ಆದರೆ, ಪೊಲೀಸರ ತನಿಖೆ ವೇಳೆ ಅವರಿಬ್ಬರೂ ಸುಳ್ಳು ಹೇಳುತ್ತಿರುವುದು ಗೊತ್ತಾಗಿತ್ತು. ಅಲ್ಲದೆ, ಮಗನ ಜೊತೆ ಸೇರಿ ಗಂಡನನ್ನು ಕೊಂದಿದ್ದ ಮಹಿಳೆ ಬಳಿಕ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಪ ಪೊಲೀಸ್ ಆಯುಕ್ತ ಮಂಜುನಾಥ ಶಿಂಗೆ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಹೆಂಡತಿ ಮತ್ತು ಮಗನನ್ನು ಬಂಧಿಸಲಾಗಿದೆ. ಈ ಪ್ರಕರಣದ ಬಗ್ಗೆ ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Viral News: 6 ವರ್ಷಗಳಿಂದ ಗಂಡನ ಊಟಕ್ಕೆ ಡ್ರಗ್ಸ್​ ಬೆರೆಸುತ್ತಿದ್ದ ಹೆಂಡತಿ; ಕಾರಣವೇನು ಗೊತ್ತಾ?

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ