AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಜಗಳವಾಡಿದ ಗಂಡನ ಕತ್ತು ಹಿಸುಕಿ ಕೊಂದ ಹೆಂಡತಿ

Crime News: ಶೇಖ್ ಕುಡಿದು ಮನೆಗೆ ಬರುವುದನ್ನು ಫರ್ಜಾನಾ ಯಾವಾಗಲೂ ವಿರೋಧಿಸುತ್ತಿದ್ದಳು. ಫರ್ಜಾನಾಳಿಗೆ ಶೇಖ್ ಎರಡನೇ ಪತಿಯಾಗಿದ್ದು, ಇವರಿಬ್ಬರಿಗೂ ಒಂದು ಮಗುವಿದೆ.

Murder: ಜಗಳವಾಡಿದ ಗಂಡನ ಕತ್ತು ಹಿಸುಕಿ ಕೊಂದ ಹೆಂಡತಿ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 12, 2022 | 4:21 PM

Share

ಹೈದರಾಬಾದ್: ಮಹಿಳೆಯೊಬ್ಬರು ಗಂಡನ ಜೊತೆ ಜಗಳವಾಡಿದ ನಂತರ ಆ ಜಗಳ ವಿಕೋಪಕ್ಕೆ ಹೋಗಿದ್ದು, ಕೋಪದಿಂದ ಹೆಂಡತಿ ತನ್ನ ಗಂಡನನ್ನು ಕೊಲೆ ಮಾಡಿರುವ ಪತಿಯನ್ನು ಕೊಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಕಾಮರೆಡ್ಡಿ ಜಿಲ್ಲೆಯ ಅಜ್ಜಂಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಹೆಂಡತಿಯಿಂದ ಹತ್ಯೆಗೀಡಾದ ವ್ಯಕ್ತಿಯನ್ನು 35 ವರ್ಷದ ಶೇಖ್ ಅಫ್ರೋಜ್ ಎಂದು ಗುರುತಿಸಲಾಗಿದೆ. ಅವರು ಸಣ್ಣ ವ್ಯಾಪಾರ ಮಾಡುತ್ತಿದ್ದರು. ಗಂಡನೊಂದಿಗೆ ಜಗಳವಾಡಿದ ಆರೋಪಿ ಫರ್ಜಾನಾ ಬೇಗಂ ಬಟ್ಟೆಯಿಂದ ಆತನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

ಕೊಲೆಗೆ ಸಂಬಂಧಿಸಿದಂತೆ ಶೇಖ್ ಅವರ ಸಹೋದರ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಫರ್ಜಾನಾ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

ಈ ದಂಪತಿ ನಡುವೆ ಬಹಳ ದಿನಗಳಿಂದ ಭಿನ್ನಾಭಿಪ್ರಾಯವಿತ್ತು ಎಂದು ಶೇಖ್ ಅವರ ಸಹೋದರ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇದೇ ಕಾರಣಕ್ಕೆ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಶೇಖ್ ಕುಡಿದು ಮನೆಗೆ ಬರುವುದನ್ನು ಫರ್ಜಾನಾ ಯಾವಾಗಲೂ ವಿರೋಧಿಸುತ್ತಿದ್ದಳು ಎನ್ನಲಾಗಿದೆ. ಫರ್ಜಾನಾಳಿಗೆ ಶೇಖ್ ಎರಡನೇ ಪತಿಯಾಗಿದ್ದು, ಇವರಿಬ್ಬರಿಗೂ ಒಂದು ಮಗುವಿದೆ.

ಇದನ್ನೂ ಓದಿ: Crime News: ಪತ್ನಿಯನ್ನೇ ಕೊಂದು ಮನೆಯಲ್ಲಿ ಹೂತಿಟ್ಟ ಗಂಡ; ನಾಪತ್ತೆಯಾದ ಪತಿಗಾಗಿ ಪೊಲೀಸರ ಶೋಧಕಾರ್ಯ

Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ