AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕುವಿನಿಂದ ಇರಿದು ಯುವಕನ ಕೊಲೆಗೈದ ಸಹೋದ್ಯೋಗಿಗಳು, ಏಕೆ?

ಬೆಂಗಳೂರು: ಕ್ಷುಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಆನೇಕಲ್​ನಲ್ಲಿ ನಡೆದಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದರಾಜು ಮೃತ ದುರ್ದೈವಿ. ಸಿದ್ದರಾಜು ಮೂಲತಃ ಕಲಬುರಗಿ ನಿವಾಸಿಯಾಗಿದ್ದು, SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಿದ್ದರಾಜು ಜೊತೆ ಜಗಳ ತೆಗೆದ ಅದೇ ಕಂಪನಿಯ ನೌಕರರು ಜಿಗಣಿ ಲಿಂಕ್ ರಸ್ತೆಯಲ್ಲಿರುವ ರೂಪೇಶ್ ಹೊಟೇಲ್ ಬಳಿ ಸಿದ್ದರಾಜುಗೆ ಚಾಕುವಿನಿಂದ ಇರಿದಿದ್ದಾರೆ. ಕೂಡಲೇ ಸಿದ್ದರಾಜುನ ಆನೆಕಲ್ ಬಳಿಯ ಸ್ಪರ್ಶ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. […]

ಚಾಕುವಿನಿಂದ ಇರಿದು ಯುವಕನ ಕೊಲೆಗೈದ ಸಹೋದ್ಯೋಗಿಗಳು, ಏಕೆ?
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 09, 2020 | 3:19 PM

ಬೆಂಗಳೂರು: ಕ್ಷುಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಆನೇಕಲ್​ನಲ್ಲಿ ನಡೆದಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದರಾಜು ಮೃತ ದುರ್ದೈವಿ.

ಸಿದ್ದರಾಜು ಮೂಲತಃ ಕಲಬುರಗಿ ನಿವಾಸಿಯಾಗಿದ್ದು, SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಿದ್ದರಾಜು ಜೊತೆ ಜಗಳ ತೆಗೆದ ಅದೇ ಕಂಪನಿಯ ನೌಕರರು ಜಿಗಣಿ ಲಿಂಕ್ ರಸ್ತೆಯಲ್ಲಿರುವ ರೂಪೇಶ್ ಹೊಟೇಲ್ ಬಳಿ ಸಿದ್ದರಾಜುಗೆ ಚಾಕುವಿನಿಂದ ಇರಿದಿದ್ದಾರೆ.

ಕೂಡಲೇ ಸಿದ್ದರಾಜುನ ಆನೆಕಲ್ ಬಳಿಯ ಸ್ಪರ್ಶ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಜು ಮೃತಪಟ್ಟಿದ್ದಾನೆ. ಸದ್ಯ ಪ್ರಕರಣದ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಹೆಬ್ಬಗೋಡಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್