ಕಿಚ್ಚ ಸುದೀಪ್ ಅಭಿಮಾನಿ ಬಳಗದಲ್ಲಿ ಸಕ್ರಿಯನಾಗಿದ್ದ ಸದಸ್ಯನ ಬರ್ಬರ ಹತ್ಯೆ

ಸಾಧು ಶ್ರೀನಾಥ್​

|

Updated on:May 17, 2020 | 1:45 PM

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ನಡೆದಿದೆ. ವಿಜಯ ಕುಮಾರ್(30) ಕೊಲೆಯಾದವ. ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ವಿಜಯ ಕುಮಾರ್ ಸಕ್ರಿಯ ಸದಸ್ಯನಾಗಿದ್ದ. ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಿಚ್ಚ ಸುದೀಪ್ ಅಭಿಮಾನಿ ಬಳಗದಲ್ಲಿ ಸಕ್ರಿಯನಾಗಿದ್ದ ಸದಸ್ಯನ ಬರ್ಬರ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ನಡೆದಿದೆ. ವಿಜಯ ಕುಮಾರ್(30) ಕೊಲೆಯಾದವ.

ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ವಿಜಯ ಕುಮಾರ್ ಸಕ್ರಿಯ ಸದಸ್ಯನಾಗಿದ್ದ. ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada