ಕಿಚ್ಚ ಸುದೀಪ್ ಅಭಿಮಾನಿ ಬಳಗದಲ್ಲಿ ಸಕ್ರಿಯನಾಗಿದ್ದ ಸದಸ್ಯನ ಬರ್ಬರ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ನಡೆದಿದೆ. ವಿಜಯ ಕುಮಾರ್(30) ಕೊಲೆಯಾದವ. ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ವಿಜಯ ಕುಮಾರ್ ಸಕ್ರಿಯ ಸದಸ್ಯನಾಗಿದ್ದ. ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಿಚ್ಚ ಸುದೀಪ್ ಅಭಿಮಾನಿ ಬಳಗದಲ್ಲಿ ಸಕ್ರಿಯನಾಗಿದ್ದ ಸದಸ್ಯನ ಬರ್ಬರ ಹತ್ಯೆ
ಸಾಧು ಶ್ರೀನಾಥ್​

Updated on: May 17, 2020 | 1:45 PM

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ನಡೆದಿದೆ. ವಿಜಯ ಕುಮಾರ್(30) ಕೊಲೆಯಾದವ.

ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ವಿಜಯ ಕುಮಾರ್ ಸಕ್ರಿಯ ಸದಸ್ಯನಾಗಿದ್ದ. ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:34 pm, Sun, 17 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us