AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಬರ್ಬರ ಹತ್ಯೆ; ಪಿಎಫ್​ಐ ಕೈವಾಡವೆಂದ ಬಿಜೆಪಿ

ಈ ಘಟನೆ ನಡೆದ ಸ್ಥಳದ ಸಮೀಪದ ಹಳ್ಳಿಯೊಂದರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕನನ್ನು ಹತ್ಯೆ ಮಾಡಿದ ಒಂದೇ ದಿನದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಕೊಲೆಯಾಗಿರುವುದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಕೇರಳದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಬರ್ಬರ ಹತ್ಯೆ; ಪಿಎಫ್​ಐ ಕೈವಾಡವೆಂದ ಬಿಜೆಪಿ
ಆರ್​ಎಸ್​ಎಸ್​ ಕಾರ್ಯಕರ್ತ ಶ್ರೀನಿವಾಸನ್
TV9 Web
| Edited By: |

Updated on: Apr 16, 2022 | 7:18 PM

Share

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು (RSS Worker) ಅಪರಿಚಿತ ಶನಿವಾರ ಮಧ್ಯಾಹ್ನ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್ (Palakkad) ಪಟ್ಟಣದ ಹೃದಯಭಾಗದಲ್ಲಿರುವ ಆರ್​ಎಸ್​ಎಸ್​ ಕಾರ್ಯಕರ್ತ ಶ್ರೀನಿವಾಸನ್ (45) ಎಂಬುವರ ಅಂಗಡಿಯಲ್ಲೇ ಅವರ ಮೇಲೆ ಗುಂಪೊಂದು ದಾಳಿ ನಡೆಸಿದೆ.

ಆರೋಪಿಗಳು ದ್ವಿಚಕ್ರವಾಹನದಲ್ಲಿ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ. ತಕ್ಷಣ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸನ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ. ಈ ಘಟನೆ ನಡೆದ ಸ್ಥಳದ ಸಮೀಪದ ಹಳ್ಳಿಯೊಂದರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕನನ್ನು ಹತ್ಯೆ ಮಾಡಿದ ಒಂದೇ ದಿನದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಕೊಲೆಯಾಗಿರುವುದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಶುಕ್ರವಾರ ಮಧ್ಯಾಹ್ನ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಸುಬೈರ್ (43) ಅವರನ್ನು ಎಲಪ್ಪುಲ್ಲಿಯಲ್ಲಿ ಹತ್ಯೆ ಮಾಡಲಾಗಿತ್ತು. ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಶ್ರೀನಿವಾಸನ್ ಹತ್ಯೆಯ ಹಿಂದೆ ಪಿಎಫ್‌ಐನ ರಾಜಕೀಯ ಶಾಖೆಯಾದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೈವಾಡವಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಎಲ್ಲ ಮುಸ್ಲಿಮರು, ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌ ಜೊತೆ ಸೇರಲೇಬೇಕು -ಸಚಿವ ಕೆಎಸ್ ಈಶ್ವರಪ್ಪ

ಇಂದಿನಿಂದ ಗುಜರಾತ್​ನಲ್ಲಿ ಎಬಿಪಿ ಸಭೆ ಪ್ರಾರಂಭ; ಆರ್​ಎಸ್​ಎಸ್​ ಶಾಖೆ ವಿಸ್ತರಣೆ, ಇನ್ನಿತರ ವಿಚಾರಗಳ ಸಮಗ್ರ ಚರ್ಚೆ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ