AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಬರ್ಬರ ಹತ್ಯೆ; ಪಿಎಫ್​ಐ ಕೈವಾಡವೆಂದ ಬಿಜೆಪಿ

ಈ ಘಟನೆ ನಡೆದ ಸ್ಥಳದ ಸಮೀಪದ ಹಳ್ಳಿಯೊಂದರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕನನ್ನು ಹತ್ಯೆ ಮಾಡಿದ ಒಂದೇ ದಿನದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಕೊಲೆಯಾಗಿರುವುದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಕೇರಳದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಬರ್ಬರ ಹತ್ಯೆ; ಪಿಎಫ್​ಐ ಕೈವಾಡವೆಂದ ಬಿಜೆಪಿ
ಆರ್​ಎಸ್​ಎಸ್​ ಕಾರ್ಯಕರ್ತ ಶ್ರೀನಿವಾಸನ್
TV9 Web
| Edited By: |

Updated on: Apr 16, 2022 | 7:18 PM

Share

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು (RSS Worker) ಅಪರಿಚಿತ ಶನಿವಾರ ಮಧ್ಯಾಹ್ನ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್ (Palakkad) ಪಟ್ಟಣದ ಹೃದಯಭಾಗದಲ್ಲಿರುವ ಆರ್​ಎಸ್​ಎಸ್​ ಕಾರ್ಯಕರ್ತ ಶ್ರೀನಿವಾಸನ್ (45) ಎಂಬುವರ ಅಂಗಡಿಯಲ್ಲೇ ಅವರ ಮೇಲೆ ಗುಂಪೊಂದು ದಾಳಿ ನಡೆಸಿದೆ.

ಆರೋಪಿಗಳು ದ್ವಿಚಕ್ರವಾಹನದಲ್ಲಿ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ. ತಕ್ಷಣ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸನ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ. ಈ ಘಟನೆ ನಡೆದ ಸ್ಥಳದ ಸಮೀಪದ ಹಳ್ಳಿಯೊಂದರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕನನ್ನು ಹತ್ಯೆ ಮಾಡಿದ ಒಂದೇ ದಿನದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತನ ಕೊಲೆಯಾಗಿರುವುದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಶುಕ್ರವಾರ ಮಧ್ಯಾಹ್ನ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಸುಬೈರ್ (43) ಅವರನ್ನು ಎಲಪ್ಪುಲ್ಲಿಯಲ್ಲಿ ಹತ್ಯೆ ಮಾಡಲಾಗಿತ್ತು. ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಶ್ರೀನಿವಾಸನ್ ಹತ್ಯೆಯ ಹಿಂದೆ ಪಿಎಫ್‌ಐನ ರಾಜಕೀಯ ಶಾಖೆಯಾದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೈವಾಡವಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಎಲ್ಲ ಮುಸ್ಲಿಮರು, ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌ ಜೊತೆ ಸೇರಲೇಬೇಕು -ಸಚಿವ ಕೆಎಸ್ ಈಶ್ವರಪ್ಪ

ಇಂದಿನಿಂದ ಗುಜರಾತ್​ನಲ್ಲಿ ಎಬಿಪಿ ಸಭೆ ಪ್ರಾರಂಭ; ಆರ್​ಎಸ್​ಎಸ್​ ಶಾಖೆ ವಿಸ್ತರಣೆ, ಇನ್ನಿತರ ವಿಚಾರಗಳ ಸಮಗ್ರ ಚರ್ಚೆ

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ