AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ

Crime News: ಬಂಧಿತ ಬಾಲಕ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಇದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 04, 2022 | 9:01 AM

Share

ಅಯೋಧ್ಯೆ: ಟಿವಿ, ಮೊಬೈಲ್ (Mobile), ಇಂಟರ್​ನೆಟ್​ (Internet) ಮುಂತಾದವುಗಳಿಂದ ಇಂದಿನ ಮಕ್ಕಳು ಕೂಡ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಸಂಖ್ಯೆ ಹೆಚ್ಚಾಗಿದೆ. ಅಯೋಧ್ಯೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಉತ್ತರ ಪ್ರದೇಶ ಪೊಲೀಸರು ಅಯೋಧ್ಯೆಯಲ್ಲಿ (Ayodhya) ಬಂಧಿಸಿದ್ದಾರೆ. ಆ ವಿದ್ಯಾರ್ಥಿ ತನ್ನ ಶಿಕ್ಷಕಿಯನ್ನೇ ಕೊಲೆ (Murder) ಮಾಡಿದ್ದ. ಹೀಗಾಗಿ, ಈ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.

ಅಯೋಧ್ಯೆಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಂಧಿತ ಹುಡುಗನೊಂದಿಗೆ ಮೃತ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿದ್ದರು. ಈ ವಿಚಾರ ಬೇರೆಯವರಿಗೆ ಗೊತ್ತಾಗುತ್ತದೆ ಎಂದು ಶಿಕ್ಷಕಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಆ ಬಾಲಕನ್ನು ಬಂಧಿಸಲಾಗಿದೆ.

“12ನೇ ತರಗತಿಯ ಬಾಲಕನನ್ನು ತನ್ನ ಶಿಕ್ಷಕನನ್ನು ಹತ್ಯೆಗೈದಿದ್ದಕ್ಕಾಗಿ ಬಂಧಿಸಲಾಗಿದೆ. ಆತ ಓಡಾಡಿದ್ದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಆತನ ಟಿ-ಶರ್ಟ್ ಅನ್ನು ನೋಡಿ ಆತನನ್ನು ಗುರುತಿಸಿ, ಬಂಧಿಸಲಾಗಿದೆ” ಎಂದು ಅಯೋಧ್ಯೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಎಪಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Murder: ಆಸ್ತಿಗಾಗಿ ಅಪ್ಪ, ತಮ್ಮನನ್ನೇ ಶೂಟ್ ಮಾಡಿ ಕೊಂದ ನಿವೃತ್ತ ಸೇನಾಧಿಕಾರಿ!

“ಬಂಧಿತ ಬಾಲಕ ಸಂತ್ರಸ್ತ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಆದರೆ, ಈ ವಿಚಾರವನ್ನು ಎಲ್ಲರಿಗೂ ಹೇಳಿ ಆತನಿಗೆ ಅವಮಾನ ಮಾಡುವುದಾಗಿ ಆ ಶಿಕ್ಷಕಿ ಅವನಿಗೆ ಬೆದರಿಕೆ ಹಾಕುತ್ತಿದ್ದರು. ಆದ್ದರಿಂದ ಅವನು ಅವಳನ್ನು ಕೊಲೆ ಮಾಡಿದ್ದಾನೆ ” ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ