AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ

Crime News: ಬಂಧಿತ ಬಾಲಕ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಇದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 04, 2022 | 9:01 AM

Share

ಅಯೋಧ್ಯೆ: ಟಿವಿ, ಮೊಬೈಲ್ (Mobile), ಇಂಟರ್​ನೆಟ್​ (Internet) ಮುಂತಾದವುಗಳಿಂದ ಇಂದಿನ ಮಕ್ಕಳು ಕೂಡ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಸಂಖ್ಯೆ ಹೆಚ್ಚಾಗಿದೆ. ಅಯೋಧ್ಯೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಉತ್ತರ ಪ್ರದೇಶ ಪೊಲೀಸರು ಅಯೋಧ್ಯೆಯಲ್ಲಿ (Ayodhya) ಬಂಧಿಸಿದ್ದಾರೆ. ಆ ವಿದ್ಯಾರ್ಥಿ ತನ್ನ ಶಿಕ್ಷಕಿಯನ್ನೇ ಕೊಲೆ (Murder) ಮಾಡಿದ್ದ. ಹೀಗಾಗಿ, ಈ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.

ಅಯೋಧ್ಯೆಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಂಧಿತ ಹುಡುಗನೊಂದಿಗೆ ಮೃತ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿದ್ದರು. ಈ ವಿಚಾರ ಬೇರೆಯವರಿಗೆ ಗೊತ್ತಾಗುತ್ತದೆ ಎಂದು ಶಿಕ್ಷಕಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಆ ಬಾಲಕನ್ನು ಬಂಧಿಸಲಾಗಿದೆ.

“12ನೇ ತರಗತಿಯ ಬಾಲಕನನ್ನು ತನ್ನ ಶಿಕ್ಷಕನನ್ನು ಹತ್ಯೆಗೈದಿದ್ದಕ್ಕಾಗಿ ಬಂಧಿಸಲಾಗಿದೆ. ಆತ ಓಡಾಡಿದ್ದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಆತನ ಟಿ-ಶರ್ಟ್ ಅನ್ನು ನೋಡಿ ಆತನನ್ನು ಗುರುತಿಸಿ, ಬಂಧಿಸಲಾಗಿದೆ” ಎಂದು ಅಯೋಧ್ಯೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಎಪಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Murder: ಆಸ್ತಿಗಾಗಿ ಅಪ್ಪ, ತಮ್ಮನನ್ನೇ ಶೂಟ್ ಮಾಡಿ ಕೊಂದ ನಿವೃತ್ತ ಸೇನಾಧಿಕಾರಿ!

“ಬಂಧಿತ ಬಾಲಕ ಸಂತ್ರಸ್ತ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಆದರೆ, ಈ ವಿಚಾರವನ್ನು ಎಲ್ಲರಿಗೂ ಹೇಳಿ ಆತನಿಗೆ ಅವಮಾನ ಮಾಡುವುದಾಗಿ ಆ ಶಿಕ್ಷಕಿ ಅವನಿಗೆ ಬೆದರಿಕೆ ಹಾಕುತ್ತಿದ್ದರು. ಆದ್ದರಿಂದ ಅವನು ಅವಳನ್ನು ಕೊಲೆ ಮಾಡಿದ್ದಾನೆ ” ಎಂದು ಅಧಿಕಾರಿ ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು