AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ

Crime News: ಬಂಧಿತ ಬಾಲಕ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಇದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Murder: ಟೀಚರ್ ಜೊತೆ ಅಕ್ರಮ ಸಂಬಂಧ; ಭಯದಿಂದ ಶಿಕ್ಷಕಿಯನ್ನೇ ಕೊಂದ ಪಿಯುಸಿ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 04, 2022 | 9:01 AM

Share

ಅಯೋಧ್ಯೆ: ಟಿವಿ, ಮೊಬೈಲ್ (Mobile), ಇಂಟರ್​ನೆಟ್​ (Internet) ಮುಂತಾದವುಗಳಿಂದ ಇಂದಿನ ಮಕ್ಕಳು ಕೂಡ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಸಂಖ್ಯೆ ಹೆಚ್ಚಾಗಿದೆ. ಅಯೋಧ್ಯೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಉತ್ತರ ಪ್ರದೇಶ ಪೊಲೀಸರು ಅಯೋಧ್ಯೆಯಲ್ಲಿ (Ayodhya) ಬಂಧಿಸಿದ್ದಾರೆ. ಆ ವಿದ್ಯಾರ್ಥಿ ತನ್ನ ಶಿಕ್ಷಕಿಯನ್ನೇ ಕೊಲೆ (Murder) ಮಾಡಿದ್ದ. ಹೀಗಾಗಿ, ಈ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.

ಅಯೋಧ್ಯೆಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಂಧಿತ ಹುಡುಗನೊಂದಿಗೆ ಮೃತ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿದ್ದರು. ಈ ವಿಚಾರ ಬೇರೆಯವರಿಗೆ ಗೊತ್ತಾಗುತ್ತದೆ ಎಂದು ಶಿಕ್ಷಕಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಆ ಬಾಲಕನ್ನು ಬಂಧಿಸಲಾಗಿದೆ.

“12ನೇ ತರಗತಿಯ ಬಾಲಕನನ್ನು ತನ್ನ ಶಿಕ್ಷಕನನ್ನು ಹತ್ಯೆಗೈದಿದ್ದಕ್ಕಾಗಿ ಬಂಧಿಸಲಾಗಿದೆ. ಆತ ಓಡಾಡಿದ್ದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಆತನ ಟಿ-ಶರ್ಟ್ ಅನ್ನು ನೋಡಿ ಆತನನ್ನು ಗುರುತಿಸಿ, ಬಂಧಿಸಲಾಗಿದೆ” ಎಂದು ಅಯೋಧ್ಯೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಎಪಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Murder: ಆಸ್ತಿಗಾಗಿ ಅಪ್ಪ, ತಮ್ಮನನ್ನೇ ಶೂಟ್ ಮಾಡಿ ಕೊಂದ ನಿವೃತ್ತ ಸೇನಾಧಿಕಾರಿ!

“ಬಂಧಿತ ಬಾಲಕ ಸಂತ್ರಸ್ತ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಆದರೆ, ಈ ವಿಚಾರವನ್ನು ಎಲ್ಲರಿಗೂ ಹೇಳಿ ಆತನಿಗೆ ಅವಮಾನ ಮಾಡುವುದಾಗಿ ಆ ಶಿಕ್ಷಕಿ ಅವನಿಗೆ ಬೆದರಿಕೆ ಹಾಕುತ್ತಿದ್ದರು. ಆದ್ದರಿಂದ ಅವನು ಅವಳನ್ನು ಕೊಲೆ ಮಾಡಿದ್ದಾನೆ ” ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!