AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ.. ಇಂದು ಬೆಳಗ್ಗೆ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ದರೋಡೆ, ಎಷ್ಟು ಚಿನ್ನ ದೋಚಿದ್ದಾರೆ ಗೊತ್ತಾ?

ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಹಾಡಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 25 ಕೆಜಿ ಚಿನ್ನ ಮತ್ತು ನಗದು ದರೋಡೆ ಮಾಡಿರುವ ಘಟನೆ ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ನಡೆದಿದೆ.

ಸಿನಿಮೀಯ ರೀತಿಯಲ್ಲಿ.. ಇಂದು ಬೆಳಗ್ಗೆ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ದರೋಡೆ, ಎಷ್ಟು ಚಿನ್ನ ದೋಚಿದ್ದಾರೆ ಗೊತ್ತಾ?
ಹಾಡಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ದರೋಡೆ
KUSHAL V
|

Updated on:Jan 22, 2021 | 5:15 PM

Share

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಹಾಡಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 25 ಕೆಜಿ ಚಿನ್ನ ಮತ್ತು ನಗದು ದರೋಡೆ ಮಾಡಿರುವ ಘಟನೆ ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ನಡೆದಿದೆ. ಇಂದು ಬೆಳಗ್ಗೆ 9:30 ರ ಸುಮಾರಿಗೆ ಘಟನೆ ನಡೆದಿದೆ. ಇದನ್ನೂ ಓದಿ: ಇಂದು ಕೊಂಚ ಇಳಿಕೆ ಕಂಡ ಚಿನ್ನದ ದರ: ಇಂದಿನ ಚಿನ್ನ-ಬೆಳ್ಳಿ ದರದ ಮಾಹಿತಿ ಇಲ್ಲಿದೆ

ಕಚೇರಿಯ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೈದ ದುಷ್ಕರ್ಮಿಗಳು ಚಿನ್ನ ದೋಚಿ ಪರಾರಿಯಾಗಿದ್ದಾರೆ. ಸಿಬ್ಬಂದಿಯ ಕೈಕಾಲನ್ನು ಹಗ್ಗದಿಂದ ಕಟ್ಟಿದ ಐವರು ದರೋಡೆಕೋರರಿಂದ ಕೃತ್ಯ ಎಸಗಲಾಗಿದೆ. ಇದಲ್ಲದೆ, ಕಚೇರಿಯ ವ್ಯವಸ್ಥಾಪಕ ಶ್ರೀನಿವಾಸ್ ರಾಘವ್ ಮತ್ತು ಕೆಲ ಸಿಬ್ಬಂದಿಯ ಮೇಲೆ ದರೋಡೆಕೋರರು ಹಲ್ಲೆ ಸಹ ನಡೆಸಿದ್ದಾರೆ.

ಸದ್ಯ, 25 ಕೆ.ಜಿ ಚಿನ್ನಾಭರಣ ಹಾಗೂ 96 ಸಾವಿರ ರೂಪಾಯಿ ನಗದನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಬಾಗಲೂರು ಪೊಲೀಸರು ಪರಿಶೀಲನೆ ನಡೆಸಿದರು.

ಬೈಕ್​ಗೆ ದಾರಿ ಬಿಡಲಿಲ್ಲ ಅಂತಾ.. KSRTC ಬಸ್ ಚಾಲಕನ ಮೇಲೆ ಭೀಕರ ಹಲ್ಲೆ

Published On - 5:11 pm, Fri, 22 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್