AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ಆರೋಪ: ಹೆಂಡತಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ

ಕೆ.ಆರ್‌.ನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪತಿ ವರದಕ್ಷಿಣೆ ಸಂಬಂಧ ಪತ್ನಿಗೆ ಕಿರುಕುಳ ನೀಡಿ ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ.

ವರದಕ್ಷಿಣೆ ಕಿರುಕುಳ ಆರೋಪ: ಹೆಂಡತಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Sep 13, 2022 | 3:10 PM

Share

ಮೈಸೂರು: ಕೆ.ಆರ್‌.ನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪತಿ ವರದಕ್ಷಿಣೆ ಸಂಬಂಧ ಪತ್ನಿಗೆ ಕಿರುಕುಳ ನೀಡಿ ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ರಾಜೇಶ್ವರಿ(28) ಪತ್ನಿ ಮೃತಪಟ್ಟಿದ್ದಾಳೆ. ಘಟನೆ ವೇಳೆ ಪತಿಗೂ ಸುಟ್ಟ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪತಿ ಹರೀಶ್, ಪತ್ನಿ ರಾಜೇಶ್ವರಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದು ಕೂಡಲೆ ಪಕ್ಕದ ಮನೆಯವರು ಬಂದು ಬೆಂಕಿ ನಂದಿಸುವ ಹೊತ್ತಿಗೆ ಇಬ್ಬರಿಗೂ ಸುಟ್ಟಗಾಯಗಳಾಗಿದ್ದವು. ಮೃತ ರಾಜೇಶ್ವರಿ ತಂದೆ ಸೋಮಶೇಖರ್‌ ಸಾಲಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಡಿಕೇರಿಯ ಪೆಟ್ರೋಲ್​ಬಂಕ್​ನಲ್ಲಿ ಹಾಡ ಹಗಲೆ ಕಳ್ಳತನ

ಮಡಿಕೇರಿ: ಮಡಿಕೇರಿಯ ಈಸ್ಟ್ ಎಂಡ್ ಪೆಟ್ರೋಲ್​ಬಂಕ್​ನಲ್ಲಿ ಹಾಡ ಹಗಲೆ ಬಾಲಕ ಕ್ಯಾಶ್ ಕೌಂಟರ್​ನಿಂದ 70 ಸಾವಿರ ಕಳವು ಮಾಡಿದ್ದಾನೆ. ಕ್ಯಾಶ್ ಕೌಂಟರ್​ನಿಂದ ಕ್ಯಾಶಿಯರ್ ಹೊರ ತೆರಳಿದ್ದ ವೇಳೆ ಹಣ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಬಂಕ್ ಮಾಲಿಕರಿಂದ‌ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಆರೋಪಿ ಬಾಲಕನನ್ನ ಹಿಡಿದಿದ್ದು, ಬಾಲಕ ಕಳ್ಳತನದ ಹಣದಲ್ಲಿ ಮೊಬೈಲ್, ಬಟ್ಟೆ ಖರೀದಿಸಿದ್ದನು. ಮಡಿಕೇರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Tue, 13 September 22

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ