AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ಆರೋಪ: ಹೆಂಡತಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ

ಕೆ.ಆರ್‌.ನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪತಿ ವರದಕ್ಷಿಣೆ ಸಂಬಂಧ ಪತ್ನಿಗೆ ಕಿರುಕುಳ ನೀಡಿ ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ.

ವರದಕ್ಷಿಣೆ ಕಿರುಕುಳ ಆರೋಪ: ಹೆಂಡತಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Sep 13, 2022 | 3:10 PM

Share

ಮೈಸೂರು: ಕೆ.ಆರ್‌.ನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪತಿ ವರದಕ್ಷಿಣೆ ಸಂಬಂಧ ಪತ್ನಿಗೆ ಕಿರುಕುಳ ನೀಡಿ ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ರಾಜೇಶ್ವರಿ(28) ಪತ್ನಿ ಮೃತಪಟ್ಟಿದ್ದಾಳೆ. ಘಟನೆ ವೇಳೆ ಪತಿಗೂ ಸುಟ್ಟ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪತಿ ಹರೀಶ್, ಪತ್ನಿ ರಾಜೇಶ್ವರಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದು ಕೂಡಲೆ ಪಕ್ಕದ ಮನೆಯವರು ಬಂದು ಬೆಂಕಿ ನಂದಿಸುವ ಹೊತ್ತಿಗೆ ಇಬ್ಬರಿಗೂ ಸುಟ್ಟಗಾಯಗಳಾಗಿದ್ದವು. ಮೃತ ರಾಜೇಶ್ವರಿ ತಂದೆ ಸೋಮಶೇಖರ್‌ ಸಾಲಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಡಿಕೇರಿಯ ಪೆಟ್ರೋಲ್​ಬಂಕ್​ನಲ್ಲಿ ಹಾಡ ಹಗಲೆ ಕಳ್ಳತನ

ಮಡಿಕೇರಿ: ಮಡಿಕೇರಿಯ ಈಸ್ಟ್ ಎಂಡ್ ಪೆಟ್ರೋಲ್​ಬಂಕ್​ನಲ್ಲಿ ಹಾಡ ಹಗಲೆ ಬಾಲಕ ಕ್ಯಾಶ್ ಕೌಂಟರ್​ನಿಂದ 70 ಸಾವಿರ ಕಳವು ಮಾಡಿದ್ದಾನೆ. ಕ್ಯಾಶ್ ಕೌಂಟರ್​ನಿಂದ ಕ್ಯಾಶಿಯರ್ ಹೊರ ತೆರಳಿದ್ದ ವೇಳೆ ಹಣ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಬಂಕ್ ಮಾಲಿಕರಿಂದ‌ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಆರೋಪಿ ಬಾಲಕನನ್ನ ಹಿಡಿದಿದ್ದು, ಬಾಲಕ ಕಳ್ಳತನದ ಹಣದಲ್ಲಿ ಮೊಬೈಲ್, ಬಟ್ಟೆ ಖರೀದಿಸಿದ್ದನು. ಮಡಿಕೇರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Tue, 13 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್