AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru District Police: 72 ಕಳ್ಳತನ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು, 85 ಪೊಲೀಸರಿಗೆ ಪ್ರಶಂಸನಾ ಪತ್ರ

mysuru police: ಕೆ.ಆರ್. ನಗರ ಚಂದಗಾಲು ಗ್ರಾಮದ ಶ್ರೀ ರಾಮದೇಗುಲ ಸಾರ್ವಜನಿಕ ಗ್ರಂಥಾಲಯದಲ್ಲಿ ಹಾಕಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಿಷ್ಣುವಿನ ದಶಾವತಾರಗಳ ಕಲಾಕೃತಿಗಳ ಕಳ್ಳತನ ಪ್ರಕರಣವನ್ನು ಸಹ ಪೊಲೀಸರು ಭೇದಿಸಿದ್ದಾರೆ. ಈ ಕಲಾಕೃತಿಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳು ಆನ್‌ಲೈನ್‌ನಲ್ಲಿ ಅದನ್ನು ಹರಾಜಿಗಿಟ್ಟಿದ್ದರು.

Mysuru District Police: 72 ಕಳ್ಳತನ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು, 85 ಪೊಲೀಸರಿಗೆ ಪ್ರಶಂಸನಾ ಪತ್ರ
72 ಕಳ್ಳತನ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು, 85 ಪೊಲೀಸರಿಗೆ ಪ್ರಶಂಸನಾ ಪತ್ರ
TV9 Web
| Edited By: |

Updated on: Nov 24, 2021 | 10:51 AM

Share

ಮೈಸೂರು: ಮೈಸೂರು ಪೊಲೀಸರು ಒಟ್ಟು 72 ಕಳ್ಳತನ ಪ್ರಕರಣಗಳನ್ನು ಭೇದಿಸಿದ್ದು, ಬರೋಬ್ಬರಿ 1.62 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಸಾಲು ಸಾಲು ಪ್ರಕರಣಗಳನ್ನು ಭೇದಿಸಿದ 85 ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಲಾಗಿದೆ. ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ವಾರಸುದಾರರಿಗೆ ವಸ್ತುಗಳನ್ನ ಹಸ್ತಾಂತರಿಸಿದ್ದಾರೆ. ಇದೇ ವರ್ಷ ಜನವರಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ 43 ಕೊಲೆಗಳ ಪೈಕಿ 24 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 24 ಸರಗಳ್ಳತನ, 13 ದರೋಡೆ, 56 ವಾಹನ ಕಳ್ಳತನ ಮತ್ತು 31 ಮನೆ ಕಳ್ಳತನ ಪ್ರಕರಣಗಳ ಪತ್ತೆಯಾಗಿದೆ (Mysuru District Police).

ಹುಣಸೂರಿನ ದರೋಡೆ ಪ್ರಕರಣದಲ್ಲಿ 34 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ. ಕೆ.ಆರ್. ನಗರ ಚಂದಗಾಲು ಗ್ರಾಮದ ಶ್ರೀ ರಾಮದೇಗುಲ ಸಾರ್ವಜನಿಕ ಗ್ರಂಥಾಲಯದಲ್ಲಿ ಹಾಕಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಿಷ್ಣುವಿನ ದಶಾವತಾರಗಳ ಕಲಾಕೃತಿಗಳ ಕಳ್ಳತನ ಪ್ರಕರಣವನ್ನು ಸಹ ಪೊಲೀಸರು ಭೇದಿಸಿದ್ದಾರೆ. ಈ ಕಲಾಕೃತಿಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳು ಆನ್‌ಲೈನ್‌ನಲ್ಲಿ ಅದನ್ನು ಹರಾಜಿಗಿಟ್ಟಿದ್ದರು. 4.50 ಲಕ್ಷ ರೂಪಾಯಿವರೆಗೂ ಖದೀಮರು ಹರಾಜಿಗೆ ಇಟ್ಟಿದ್ದರು.

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ